Attempt to M*ur*der Case: Two Accused Arrested! ಮಹಿಳೆಯ ಕೊ*ಲೆ ಯತ್ನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ!
Sagara | Demand for adequate power supply during PUC, SSLC exams! sagara | ಪಿಯುಸಿ, ಎಸ್ಎಸ್ಎಲ್’ಸಿ  ಪರೀಕ್ಷೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ!
sagara crime news | Arrest of theft accused: Three cases come to light! ಇಬ್ಬರು ಕಳವು ಆರೋಪಿಗಳ ಬಂಧನ : ಮೂರು
sagara crime news | Hubli man was arrested for money at Sagar bus station! ಸಾಗರ ಬಸ್ ನಿಲ್ದಾಣದಲ್ಲಿ ಹಣ ಎಗರಿಸಿದ್ದ ಹುಬ್ಬಳ್ಳಿ ವ್ಯಕ್ತಿ ಸೆರೆ : ವಾರಸುದಾರರಿಗೆ ನಗದು ಹಸ್ತಾಂತರಿಸಿದ ಪೊಲೀಸರು!

sagara crime news | ಸಾಗರ ಬಸ್ ನಿಲ್ದಾಣದಲ್ಲಿ ಹಣ ಎಗರಿಸಿದ್ದ ಹುಬ್ಬಳ್ಳಿ ವ್ಯಕ್ತಿ ಸೆರೆ!

sagara crime news | Hubli man was arrested for money stolen at Sagar bus station!
ಸಾಗರ ಬಸ್ ನಿಲ್ದಾಣದಲ್ಲಿ ಹಣ ಎಗರಿಸಿದ್ದ ಹುಬ್ಬಳ್ಳಿ ವ್ಯಕ್ತಿ ಸೆರೆ : ವಾರಸುದಾರರಿಗೆ ನಗದು ಹಸ್ತಾಂತರಿಸಿದ ಪೊಲೀಸರು!

sagara crime news | ಸಾಗರ ಬಸ್ ನಿಲ್ದಾಣದಲ್ಲಿ ಹಣ ಎಗರಿಸಿದ್ದ ಹುಬ್ಬಳ್ಳಿ ವ್ಯಕ್ತಿ ಸೆರೆ! Read More
ಸಾಗರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಸಾಗರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಅಳವಡಿಸಿಕೊಂಡು, ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದ್ದ, ಬೈಕ್ ಸವಾರರಿಗೆ ಶಾಕ್ ನೀಡುವ ಕಾರ್ಯಕ್ಕೆ ಸಾಗರ ಪೊಲೀಸರು ಚಾಲನೆ ನೀಡಿದ್ದಾರೆ..!

ಡಿಫೆಕ್ಟಿವ್ (ದೋಷಪೂರಿತ), ಮಾಡಿಫೈಡ್ (ಮಾರ್ಪಾಡು) ಸೈಲೆನ್ಸರ್ ಅಳವಡಿಸಿಕೊಂಡು ಸಾಗರ ಪಟ್ಟಣದಲ್ಲಿ ಓಡಾಡುತ್ತಿದ್ದ ಬೈಕ್ ಗಳನ್ನು ವಶಕ್ಕೆ ಪಡೆದು ವಾಹನ ಚಾಲಕರ ವಿರುದ್ದ ಕೇಸ್ ದಾಖಲಿಸಲಾರಂಭಿಸಿದ್ದಾರೆ.

ಸಾಗರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ! Read More
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ!

‘ರಾಜಕಾರಣದಲ್ಲಿ ಯಾರೂ ಶಾಶ್ವತ ಶತೃಗಳಲ್ಲ, ಮಿತ್ರರೂ ಅಲ್ಲ..’ ಎಂಬ ಮಾತು, ಸದ್ಯ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸೂಕ್ತವಾಗಿ ಅನ್ವಯವಾಗುತ್ತದೆ..!

ಮಾಜಿ ಸಿಎಂ ಎಸ್.ಬಂಗಾರಪ್ಪ ಗರಡಿಯಲ್ಲಿ ಏಕಕಾಲಕ್ಕೆ ರಾಜಕೀಯ ಪ್ರವೇಶಿಸಿ, ಅವರ ಕೃಪಾಕಟಾಕ್ಷದಿಂದ ಏಕಕಾಲದಲ್ಲಿಯೇ ವಿಧಾನಸಭಾ ಚುನಾವಣಾ ಕಣಕ್ಕಿಳಿದು ಆಯ್ಕೆಯಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಳಸ್ಯ-ಕಂಠಸ್ಯರಾಗಿದ್ದರು. ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾಗ ಅವರನ್ನು ಬೆಂಬಲಿಸಿ, ಸಮಾಜವಾದಿ ಪಕ್ಷದ ಚಿಹ್ನೆಯಾದ ಸೈಕಲ್ ನಲ್ಲಿ ವಿಧಾನಸಭೆಗೆ ಆಗಮಿಸಿ ದೇಶದ ಗಮನ ಸೆಳೆದಿದ್ದರು!

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ! Read More

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕರಾದ, ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಆ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ Read More
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಉಪ ವಿಭಾಗಾಧಿಕಾರಿಗಳಿಂದ ಷರತ್ತುಬದ್ಧ ಅನುಮತಿ ಪಡೆದುಕೊಂಡು, ಕಳೆದ 30-3-2023 ರಂದು ಸಾಗರ ಪಟ್ಟಣದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಯಕರ್ತರ ಸಭೆ ಆಯೋಜಿಸಿತ್ತು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು!

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು! Read More

ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?!

ಕಾಗೋಡು ತಿಮ್ಮಪ್ಪರವರು ತಮ್ಮ ಬೆಂಬಲಿಗರ ಜೊತೆ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಮೊದಲಾದ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?! Read More

ಮಂಗಳೂರಿನಿಂದ ಮಾದಕ ವಸ್ತು ತಂದವ ; ಸಾಗರದಲ್ಲಿ ತೆಗೆದುಕೊಳ್ಳುತ್ತಿದ್ದ ಆರೋಪಿಗಳು ಪೊಲೀಸ್ ಬಲೆಗೆ!

ಮಂಗಳೂರಿನಿಂದ ಮಾದಕ ವಸ್ತು ತಂದು, ಸಾಗರದ ವ್ಯಕ್ತಿಗಳಿಗೆ ನೀಡುತ್ತಿದ್ದ ಪ್ರಕರಣವೊಂದನ್ನು ಸಾಗರ ಟೌನ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

ಮಂಗಳೂರಿನಿಂದ ಮಾದಕ ವಸ್ತು ತಂದವ ; ಸಾಗರದಲ್ಲಿ ತೆಗೆದುಕೊಳ್ಳುತ್ತಿದ್ದ ಆರೋಪಿಗಳು ಪೊಲೀಸ್ ಬಲೆಗೆ! Read More