ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!

ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..! Read More