ಶಿವಮೊಗ್ಗ ಪಾಲಿಕೆ ಚುನಾವಣೆ ನೆನೆಗುದಿಗೆ : ಹೈಕೋರ್ಟ್ ವಿಚಾರಣೆಯತ್ತ ಕುತೂಹಲದ ಚಿತ್ತ!
The district administration forgot the largest lake under Shimoga corporation! ಶಿವಮೊಗ್ಗ ನಗರದಲ್ಲಿರುವ ಅತೀ ದೊಡ್ಡ ಕೆರೆ ಮರೆತ ಜಿಲ್ಲಾಡಳಿತ!
Shivamogga Municipal Corporation to install 400 CC cameras! ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ 400 ಸಿಸಿ ಕ್ಯಾಮರಾಗಳ ಅಳವಡಿಕೆ!
Shivamogga Municipal Corporation launches helpline for flood emergency management ಅತಿವೃಷ್ಠಿ ತುರ್ತು ನಿರ್ವಹಣೆಗೆ ಶಿವಮೊಗ್ಗ ಪಾಲಿಕೆಯಿಂದ ಸಹಾಯವಾಣಿ

shimoga palike | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಜನಪ್ರತಿನಿಧಿಗಳ ನಿರ್ಲಕ್ಷ್ಯವೇಕೆ?!

Shimoga Municipal Corporation Area Revision: Why the Negligence of the People’s Representatives?!
Reporter : B. Renukesh
shimoga palike | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಜನಪ್ರತಿನಿಧಿಗಳ ನಿರ್ಲಕ್ಷ್ಯವೇಕೆ?!

shimoga palike | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಜನಪ್ರತಿನಿಧಿಗಳ ನಿರ್ಲಕ್ಷ್ಯವೇಕೆ?! Read More
Shimoga Municipality | Shimoga Municipality area revision: DC Gurudatta Hegde takes important step! ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಡಿಸಿ ಗುರುದತ್ತ ಹೆಗಡೆ ಮಹತ್ವದ ಕ್ರಮ!

shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಸೇರ್ಪಡೆಗೆ ಗುರುತಿಸಿರುವ ಪ್ರದೇಶಗಳೆಷ್ಟು? ಅಧಿಕಾರಿಗಳ ಸಭೆಯಲ್ಲಿ ಡಿಸಿ ಹೇಳಿದ್ದೇನು?

shimoga | How many areas have been identified for inclusion in the Shivamogga Municipal Corporation? What did the DC say in the meeting of officials?
shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಸೇರ್ಪಡೆಗೆ ಗುರುತಿಸಿರುವ ಪ್ರದೇಶಗಳೆಷ್ಟು? ಅಧಿಕಾರಿಗಳ ಸಭೆಯಲ್ಲಿ ಡಿಸಿ ಹೇಳಿದ್ದೇನು?

shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಸೇರ್ಪಡೆಗೆ ಗುರುತಿಸಿರುವ ಪ್ರದೇಶಗಳೆಷ್ಟು? ಅಧಿಕಾರಿಗಳ ಸಭೆಯಲ್ಲಿ ಡಿಸಿ ಹೇಳಿದ್ದೇನು? Read More
Shimoga | Shimoga Municipality area revision: Will the DC pay attention? shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಗಮನಹರಿಸುವರೆ ಜಿಲ್ಲಾಧಿಕಾರಿ?
ಶಿವಮೊಗ್ಗ ಪಾಲಿಕೆ ಚುನಾವಣೆ ನೆನೆಗುದಿಗೆ : ಹೈಕೋರ್ಟ್ ವಿಚಾರಣೆಯತ್ತ ಕುತೂಹಲದ ಚಿತ್ತ!
shimoga palike commissioner dr kavitha yogappanavar Hidden people-friendly administration in Shimoga Corporation: Focus on the new commissioner? ಶಿವಮೊಗ್ಗ ಪಾಲಿಕೆಯಲ್ಲಿ ಮರೆಯಾದ ಜನಸ್ನೇಹಿ ಆಡಳಿತ : ಗಮನಹರಿಸುವರೆ ನೂತನ ಆಯುಕ್ತರು? ವರದಿ : ಬಿ. ರೇಣುಕೇಶ್ reporter - b.renukesha

ಶಿವಮೊಗ್ಗ ಪಾಲಿಕೆಯಲ್ಲಿ ಮರೆಯಾದ ಜನಸ್ನೇಹಿ ಆಡಳಿತ : ಗಮನಹರಿಸುವರೆ ನೂತನ ಆಯುಕ್ತರು?

shimoga palike commissioner dr kavitha yogappanavar Hidden people-friendly administration in Shimoga Corporation: Focus on the new commissioner? ಶಿವಮೊಗ್ಗ ಪಾಲಿಕೆಯಲ್ಲಿ ಮರೆಯಾದ ಜನಸ್ನೇಹಿ ಆಡಳಿತ : ಗಮನಹರಿಸುವರೆ ನೂತನ ಆಯುಕ್ತರು? ವರದಿ : ಬಿ. ರೇಣುಕೇಶ್ reporter – b.renukesha

ಶಿವಮೊಗ್ಗ ಪಾಲಿಕೆಯಲ್ಲಿ ಮರೆಯಾದ ಜನಸ್ನೇಹಿ ಆಡಳಿತ : ಗಮನಹರಿಸುವರೆ ನೂತನ ಆಯುಕ್ತರು? Read More
ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ. ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು. ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು.

ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ.

ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು.

ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ Read More
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ!

‘ರಾಜಕಾರಣದಲ್ಲಿ ಯಾರೂ ಶಾಶ್ವತ ಶತೃಗಳಲ್ಲ, ಮಿತ್ರರೂ ಅಲ್ಲ..’ ಎಂಬ ಮಾತು, ಸದ್ಯ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸೂಕ್ತವಾಗಿ ಅನ್ವಯವಾಗುತ್ತದೆ..!

ಮಾಜಿ ಸಿಎಂ ಎಸ್.ಬಂಗಾರಪ್ಪ ಗರಡಿಯಲ್ಲಿ ಏಕಕಾಲಕ್ಕೆ ರಾಜಕೀಯ ಪ್ರವೇಶಿಸಿ, ಅವರ ಕೃಪಾಕಟಾಕ್ಷದಿಂದ ಏಕಕಾಲದಲ್ಲಿಯೇ ವಿಧಾನಸಭಾ ಚುನಾವಣಾ ಕಣಕ್ಕಿಳಿದು ಆಯ್ಕೆಯಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಳಸ್ಯ-ಕಂಠಸ್ಯರಾಗಿದ್ದರು. ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾಗ ಅವರನ್ನು ಬೆಂಬಲಿಸಿ, ಸಮಾಜವಾದಿ ಪಕ್ಷದ ಚಿಹ್ನೆಯಾದ ಸೈಕಲ್ ನಲ್ಲಿ ವಿಧಾನಸಭೆಗೆ ಆಗಮಿಸಿ ದೇಶದ ಗಮನ ಸೆಳೆದಿದ್ದರು!

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ! Read More