shimoga APMC vegetable prices | Details of vegetable prices for january 18 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜನವರಿ 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ : ಎರಡು ಪ್ರತ್ಯೇಕ ದರೋಡೆ ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್! ಶಿವಮೊಗ್ಗ, ನವೆಂಬರ್ 15: ಶಿವಮೊಗ್ಗದಲ್ಲಿ ನಡೆದ ಎರಡು ಪ್ರತ್ಯೇಕ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿನೋಬನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಪೊಲೀಸ್ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದ್ದು, ವಿವರ ಈ ಮುಂದಿನಂತಿದೆ. ಪ್ರಕರಣ 1 : 14/10/2025 ರಂದು ಬೆಳಿಗ್ಗೆ 4 ಗಂಟೆ ಸಮಯದಲ್ಲಿ ನವುಲೆಯ ಶಿವಬಸವನಗರ ಕ್ರಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರನ್ನು, ಬೈಕ್ ನಲ್ಲಿ ಆಗಮಿಸಿದ ಅಪರಿಚಿತನೋರ್ವ ಅಡ್ಡಗಟ್ಟಿ ಬೆದರಿಕೆ ಹಾಕಿದ್ದ. ನಂತರ ಅವರ ಬಳಿಯಿದ್ದ ಬಂಗಾರದ ಉಂಗುರ ಹಾಗೂ ಹಣ ಅಪಹರಿಸಿ ಪರಾರಿಯಾಗಿದ್ದ. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಕಟ್ಟೆ ರಸ್ತೆ ನವುಲೆಯ ನಿವಾಸಿ ಸಚಿನ್ ಯಾನೆ ಶಾಡೋ (27) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7.90 ಗ್ರಾಂ ತೂಕದ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ 2 : ಆಲ್ಕೋಳದ ಮಂಗಳ ಮಂದಿರ ರಸ್ತೆಯಲ್ಲಿ 25/10/2025 ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಮನೆ ಮುಂಭಾಗ ರಂಗೋಲಿ ಹಾಕುತ್ತಿದ್ದ ಮಹಿಳೆಯೋರ್ವರ ಬಳಿ, ವಿಳಾಸ ಕೇಳುವ ನೆಪದಲ್ಲಿ ಆಗಮಿಸಿದ ಬೈಕ್ ಸವಾರನೋರ್ವ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ. ಈ ಸಂಬಂಧ ಬೊಮ್ಮನಕಟ್ಟೆಯ ಎಂಬಿಎಸ್ ಲೇಔಟ್ ನಿವಾಸಿ ಭುವನೇಶ್ವರ ಯಾನೆ ಭುವನ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 13 ಗ್ರಾಂ ತೂಕದ ಬಂಗಾರದ ಸರ, ಕೃತ್ಯಕ್ಕೆ ಉಪಯೋಗಿಸಿ ಸ್ಪ್ಲೆಂಡರ್ ಪ್ಲಸ್ ಬೈಕ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆ : ಎರಡು ಪ್ರಕರಣಗಳ ಪತ್ತೆಗೆ ಎಸ್ಪಿ ಜಿ ಕೆ ಮಿಥುನ್ ಕುಮಾರ್, ಎಎಸ್ಪಿಗಳಾದ ಕಾರಿಯಪ್ಪ, ರಮೇಶ್, ಡಿವೈಎಸ್ಪಿ ಸಂಜೀವ್ ಕುಮಾರ್ ಮಾರ್ಗದರ್ಶನದಲ್ಲಿ ವಿನೋಬನಗರ ಠಾಣೆ ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ಡಿ ಕೆ ಉಸ್ತುವಾರಿಯಲ್ಲಿ, ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಜಿ, ಸಿಬ್ಬಂದಿಗಳಾದ ರಾಜು ಕೆ ಆರ್, ಮನುಶಂಕರ್, ಮಲ್ಲಪ್ಪ ಎಸ್ ಜಿ, ಅರುಣ್ ಕುಮಾರ್ ಎಸ್ ಕೆ ರವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Thirthahalli: A young woman who left home for a college in Shimoga mysteriously disappears! ತೀರ್ಥಹಳ್ಳಿ : ಮನೆಯಿಂದ ಶಿವಮೊಗ್ಗದ ಕಾಲೇಜ್ ಗೆ ತೆರಳಿದ ಯುವತಿ ನಿಗೂಢ ಕಣ್ಮರೆ!
children's day | Special article on Children's Day "Protection of children's rights is society's responsibility..." ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’ Author: Tajuddin Khan – President - Child Welfare Committee - Shivamogga ಲೇಖಕರು : ತಾಜುದ್ದೀನ್ ಖಾನ್ – ಅಧ್ಯಕ್ಷರು - ಮಕ್ಕಳ ಕಲ್ಯಾಣ ಸಮಿತಿ - ಶಿವಮೊಗ್ಗ

children’s day | ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’

children’s day | Special article on Children’s Day “Protection of children’s rights is society’s responsibility…”
ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’
Author: Tajuddin Khan – President – Child Welfare Committee – Shivamogga
ಲೇಖಕರು : ತಾಜುದ್ದೀನ್ ಖಾನ್ – ಅಧ್ಯಕ್ಷರು – ಮಕ್ಕಳ ಕಲ್ಯಾಣ ಸಮಿತಿ – ಶಿವಮೊಗ್ಗ

children’s day | ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’ Read More
A young man from Keegadi village in Thirthahalli has gone missing! ತೀರ್ಥಹಳ್ಳಿಯ ಕೀಗಡಿ ಗ್ರಾಮದ ಯುವಕ ನಾಪತ್ತೆ!
thirthahalli news | Young woman from Hegalathi village in Thirthahalli goes missing – Police appeal for help in finding her ತೀರ್ಥಹಳ್ಳಿಯ ಹೆಗಲತ್ತಿ ಗ್ರಾಮದ ಯುವತಿ ಕಣ್ಮರೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
Disruption in drinking water supply in Shivamogga city on December 11th - 12th! ಶಿವಮೊಗ್ಗ ನಗರದಲ್ಲಿ ಡಿಸೆಂಬರ್ 11 - 12 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
Commissioner puts a stop to 'secret evening transactions' in Shivamogga Corporation! ಶಿವಮೊಗ್ಗ ಪಾಲಿಕೆಯಲ್ಲಿನ ‘ಸಂಜೆ ಗುಪ್ತ ವ್ಯವಹಾರ’ಗಳಿಗೆ ಬ್ರೇಕ್ ಹಾಕಿದ ಆಯುಕ್ತರು!
Heavy vehicle traffic restrictions on these roads in Shivamogga city - changes in vehicle parking system! ಶಿವಮೊಗ್ಗ ನಗರದ ಈ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ - ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ!
Shikaripura: Teacher Commits Suicide vShikaripura: Teacher Commits S*uic*ide Inside School Room shikaripura news | ಶಿಕಾರಿಪುರ : ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆಗೆ ಶರಣಾದ ಶಿಕ್ಷಕ!