ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ. ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..!

ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.
ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..! Read More
ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ! ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..!

ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ!

ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..! Read More
ಶಿವಮೊಗ್ಗ, ಮೇ 18: ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಪೊಲೀಸರು 11 ಜನರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ಶಿವಮೊಗ್ಗ ನಗರದಲ್ಲಿ ನಡೆದಿದೆ. ತುಂಗಾ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಠಾಣಾ ವ್ಯಾಪ್ತಿಯ ಸೂಳೇಬೈಲು, ಮದಾರಿಪಾಳ್ಯ, ಎಂ.ಆರ್.ಎಸ್. ವೃತ್ತ, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿಶೇಷ ಗಸ್ತು ನಡೆಸಲಾಗಿದೆ. ಒಟ್ಟಾರೆ 11 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲಿಸಿದ್ದಾರೆ. ಜೊತೆಗೆ 8 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರು ಪೊಲೀಸ್ ವಶಕ್ಕೆ!

ಶಿವಮೊಗ್ಗ, ಮೇ 18: ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಪೊಲೀಸರು 11 ಜನರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ಶಿವಮೊಗ್ಗ ನಗರದಲ್ಲಿ ನಡೆದಿದೆ.

ತುಂಗಾ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಠಾಣಾ ವ್ಯಾಪ್ತಿಯ ಸೂಳೇಬೈಲು, ಮದಾರಿಪಾಳ್ಯ, ಎಂ.ಆರ್.ಎಸ್. ವೃತ್ತ, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿಶೇಷ ಗಸ್ತು ನಡೆಸಲಾಗಿದೆ.

ಒಟ್ಟಾರೆ 11 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲಿಸಿದ್ದಾರೆ. ಜೊತೆಗೆ 8 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರು ಪೊಲೀಸ್ ವಶಕ್ಕೆ! Read More
ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ Read More
ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ. ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು!

ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.

ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು! Read More
ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ!

ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ! Read More
ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..!

ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..! Read More
ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ ವಿವರ ಈ ಮುಂದಿನಂತಿದೆ.

ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಈ ಮುಂದಿನಂತಿದೆ.

ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ! Read More
ಪೊಲೀಸ್ ಧ್ವಜ ದಿನಾಚರಣೆಯ ಹಿನ್ನೆಲೆ… ಕರ್ನಾಟಕ ಪೊಲೀಸ್ ಕಾಯ್ದೆ-1963 ಅಸ್ತಿತ್ವಕ್ಕೆ ಬಂದ ನಂತರ, 2-4-1965 ರಂದು ಪೊಲೀಸ್ ಇಲಾಖೆಗೆ ಪ್ರತ್ಯೇಕ ಧ್ವಜವನ್ನುರೂಪಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಏಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತದೆ. ಈ ದಿನದಂದು ಪೊಲೀಸ್ ಇಲಾಖೆಯಲ್ಲಿ ನಿವೃತ್ತರಾದ ಅಧಿಕಾರಿ/ಸಿಬ್ಬಂದಿಗಳ ತಮ್ಮ ಸೇವಾವಧಿಯಲ್ಲಿ ನಿರ್ವಹಿಸಿದ ಸೇವೆಯನ್ನು ಸ್ಮರಿಸಲಾಗುತ್ತದೆ.

‘ಪೊಲೀಸ್ ನಿಧಿಯಿಂದ ನೆರವಿನಹಸ್ತ’ : ಎಸ್ಪಿ ಜಿ.ಕೆ.ಮಿಥುನ್ ಕುಮಾರ್

ಪೊಲೀಸ್ ನಿಧಿಯಿಂದ ಜಿಲ್ಲೆಯಲ್ಲಿ ನಿವೃತ್ತಿ ಜೀವನ ಸಾಗಿಸುತ್ತಿರುವ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಪೊಲೀಸ್ ಇಲಾಖೆಗೆ ಸೇರಿದ 66 ಜನರಿಗೆ 2 ಲಕ್ಷಕ್ಕೂ ಹೆಚ್ಚಿನ ಧನ ಸಹಾಯದ ನೆರವು ಕಲ್ಪಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಪೊಲೀಸ್ ಇಲಾಖೆವತಿಯಿಂದ ಶಿವಮೊಗ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ, ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪೊಲೀಸ್ ನಿಧಿಯಿಂದ ನೆರವಿನಹಸ್ತ’ : ಎಸ್ಪಿ ಜಿ.ಕೆ.ಮಿಥುನ್ ಕುಮಾರ್ Read More

ಅಪಾರ ಪ್ರಮಾಣದ ಗಾಂಜಾ ನಾಶ…!

ಎನ್.ಡಿ.ಪಿ.ಎಸ್ ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದ್ದ ಒಟ್ಟಾರೆ 20 ಕೆ.ಜಿ. 867 ಗ್ರಾಂ ತೂಕದ ಗಾಂಜಾವನ್ನು ನಾಶಪಡಿಸಲಾಗಿದೆ. ಇದರ ಅಂದಾಜು ಮೌಲ್ಯ 6,44,600 ರೂಪಾಯಿಗಳಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಅಪಾರ ಪ್ರಮಾಣದ ಗಾಂಜಾ ನಾಶ…! Read More