ವಿಧಾನಸಭೆ ಚುನಾವಣೆ : ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! ಲಕ್ಷಾಂತರ ರೂ. ಮೌಲ್ಯದ ಸೀರೆ ದಾಸ್ತಾನು ಪತ್ತೆ : ಮುಂದುವರಿದ ಕಟ್ಟುನಿಟ್ಟಿನ ತಪಾಸಣೆ

ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..!

ಶಿವಮೊಗ್ಗ, ಎ. 25: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! Read More

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ!

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ! Read More
ಶಿವಮೊಗ್ಗ, ಏ. 24: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿತ್ತು. ಒಟ್ಟಾರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ 74 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಕ್ಷೇತ್ರವಾರು ವಿವರ ಈ ಮುಂದಿನಂತಿದೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ : ಅಖಾಡದಲ್ಲಿ 74 ಅಭ್ಯರ್ಥಿಗಳು

ಶಿವಮೊಗ್ಗ, ಏ. 24: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ  ಹಿಂಪಡೆಯಲು ಕಡೆಯ ದಿನವಾಗಿತ್ತು. ಒಟ್ಟಾರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ 74 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಕ್ಷೇತ್ರವಾರು ವಿವರ ಈ ಮುಂದಿನಂತಿದೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ : ಅಖಾಡದಲ್ಲಿ 74 ಅಭ್ಯರ್ಥಿಗಳು Read More
ಶಿವಮೊಗ್ಗ ಗ್ರಾಮಾಂತರ (ಪರಿಶಿಷ್ಟ ಜಾತಿ ಮೀಸಲು) ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ, ಸುಡು ಬಿಸಿಲಿನಷ್ಟೆ ಕಾವೇರಿದೆ! ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದ ನಂತರ ಮೂರು ಚುನಾವಣೆಗಳು ನಡೆದಿವೆ. ಎರಡು ಬಾರಿ ಬಿಜೆಪಿ, ಒಂದು ಬಾರಿ ಜೆಡಿಎಸ್ ಜಯ ಸಾಧಿಸಿದೆ. ಆದರೆ ಒಮ್ಮೆ ಜಯ ಸಾಧಿಸಿದವರು ಮತ್ತೊಮ್ಮೆ ಆಯ್ಕೆಯಾಗಿಲ್ಲ! ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಿಂದ ಕಣಕ್ಕಿಳಿದ ಅಭ್ಯರ್ಥಿಗಳೇ ಈ ಬಾರಿಯೂ ಎದುರಾಳಿಗಳಾಗಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಸ್ಪರ್ಧಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : ಕಾವೇರಿದ ಚುನಾವಣಾ ಕಣ!

ಶಿವಮೊಗ್ಗ ಗ್ರಾಮಾಂತರ (ಪರಿಶಿಷ್ಟ ಜಾತಿ ಮೀಸಲು) ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ, ಸುಡು ಬಿಸಿಲಿನಷ್ಟೆ ಕಾವೇರಿದೆ! ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದ ನಂತರ ಮೂರು ಚುನಾವಣೆಗಳು ನಡೆದಿವೆ. ಎರಡು ಬಾರಿ ಬಿಜೆಪಿ, ಒಂದು ಬಾರಿ ಜೆಡಿಎಸ್ ಜಯ ಸಾಧಿಸಿದೆ. ಆದರೆ ಒಮ್ಮೆ ಜಯ ಸಾಧಿಸಿದವರು ಮತ್ತೊಮ್ಮೆ ಆಯ್ಕೆಯಾಗಿಲ್ಲ!

ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಿಂದ ಕಣಕ್ಕಿಳಿದ ಅಭ್ಯರ್ಥಿಗಳೇ ಈ ಬಾರಿಯೂ ಎದುರಾಳಿಗಳಾಗಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಸ್ಪರ್ಧಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : ಕಾವೇರಿದ ಚುನಾವಣಾ ಕಣ! Read More
ಶಿವಮೊಗ್ಗ ನಗರದ ಹೊರವಲಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು, ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಘಟನೆ ನಡೆಯಿತು. ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್, ಅಂಜನ್ ಕುಮಾರ್, ಗಜೇಂದ್ರಪ್ಪ, ಜಯಶ್ರೀ ಮಾನೆ, ಸಂಜೀವ್ ಮಹಾಜನ್ ಹಾಗೂ 5 ಜನ ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ಒಟ್ಟಾರೆ 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ತಪಾಸಣೆಯಲ್ಲಿ ಭಾಗಿಯಾಗಿದ್ದರು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ : ತಪಾಸಣೆ!

ಶಿವಮೊಗ್ಗ ನಗರದ ಹೊರವಲಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು, ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಘಟನೆ ನಡೆಯಿತು.

ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್, ಅಂಜನ್ ಕುಮಾರ್, ಗಜೇಂದ್ರಪ್ಪ, ಜಯಶ್ರೀ ಮಾನೆ, ಸಂಜೀವ್ ಮಹಾಜನ್ ಹಾಗೂ 5 ಜನ ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ಒಟ್ಟಾರೆ 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ತಪಾಸಣೆಯಲ್ಲಿ ಭಾಗಿಯಾಗಿದ್ದರು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ : ತಪಾಸಣೆ! Read More
ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪ್ರಮುಖ ಪಕ್ಷಗಳಲ್ಲಿ ಸ್ಟಾರ್ ಪ್ರಚಾರಕರ ಕ್ಯಾಂಪೇನ್ ಕೂಡ ಜೋರಾಗುತ್ತಿದೆ. ಈ ಕಾರಣದಿಂದ ಹೆಲಿಕ್ಯಾಪ್ಟರ್ ಗಳ ಹಾರಾಟವೂ ಹೆಚ್ಚಾಗಲಾರಂಭಿಸಿದೆ. ಈ ನಡುವೆ ಬಿಜೆಪಿ ಪಕ್ಷವು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಚುನಾವಣಾ ಪ್ರಚಾರ ಕಾರ್ಯಗಳಿಗೆ ತೆರಳಲು ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ, ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ!

ಯಡಿಯೂರಪ್ಪಗೆ ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ!

ಬೆಂಗಳೂರು/ಶಿವಮೊಗ್ಗ, ಎ. 24: ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪ್ರಮುಖ ಪಕ್ಷಗಳಲ್ಲಿ ಸ್ಟಾರ್ ಪ್ರಚಾರಕರ ಕ್ಯಾಂಪೇನ್ ಕೂಡ ಜೋರಾಗುತ್ತಿದೆ. ಈ ಕಾರಣದಿಂದ ಹೆಲಿಕ್ಯಾಪ್ಟರ್ ಗಳ ಹಾರಾಟವೂ ಹೆಚ್ಚಾಗಲಾರಂಭಿಸಿದೆ.

ಯಡಿಯೂರಪ್ಪಗೆ ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ! Read More
#ವಿಧಾನಸಭೆಚುನಾವಣೆಸಾರ್ವಜನಿಕ ಸಮಸ್ಯೆಗಳ ಕಡೆಗಣನೆ, ನೀತಿಸಂಹಿತೆ ನೆಪ - ಹೆಚ್ಚಾಗುತ್ತಿರುವ ನಾಗರೀಕರ ಪರಿತಾಪ! ಮತ ಬೇಟೆಯಲ್ಲಿ ಮುಳುಗಿದ ಜನಪ್ರತಿನಿಧಿಗಳು : ಆಲಿಸುವವರಿಲ್ಲ ನಾಗರೀಕರ ಗೋಳು!!

ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ!

ಒಂದೆಡೆ, ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದೆ. ಮತ್ತೊಂದೆಡೆ, ವಿಧಾನಸಭೆ ಚುನಾವಣೆ ಅಬ್ಬರ ಕೂಡ ಜೋರಾಗಿದೆ. ಜನಪ್ರತಿನಿಧಿಗಳು ಸಂಪೂರ್ಣವಾಗಿ ‘ಮತ ಬೇಟೆ’ಯಲ್ಲಿ ಮುಳುಗಿದ್ದಾರೆ.  ಆಡಳಿತ ಯಂತ್ರವು ಸುಗಮ-ಶಾಂತಿಯುತ ಚುನಾವಣೆ ಸಿದ್ದತೆಯಲ್ಲಿ ತಲ್ಲೀನವಾಗಿದೆ!

ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ! Read More
ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ! ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ!

ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ!

ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ! Read More
ಶಿವಮೊಗ್ಗ, ಎ. 21: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಎ.21 ರಂದು ನಡೆದಿದೆ.

ಸೀರೆ, ಬಟ್ಟೆ, ಅಡಕೆ, ಹಾರ್ಡ್ ವೇರ್ ವಸ್ತುಗಳು ವಶ!

ಶಿವಮೊಗ್ಗ, ಎ. 21: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಎ.21 ರಂದು ನಡೆದಿದೆ.

ಸೀರೆ, ಬಟ್ಟೆ, ಅಡಕೆ, ಹಾರ್ಡ್ ವೇರ್ ವಸ್ತುಗಳು ವಶ! Read More
ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಬೆಂಗಳೂರು/ಶಿವಮೊಗ್ಗ, ಎ. 21: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೆ.ಬಿ.ಪ್ರಸನ್ನಕುಮಾರ್ ವಿಧ್ಯುಕ್ತವಾಗಿ ಜೆಡಿಎಸ್ ಗೆ ಪಾದರ್ಪಣೆ ಮಾಡಿದ್ದಾರೆ.

ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! Read More