The plane did not land in Shimoga : Home Minister returned to Bangalore! ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!

ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!

The plane did not land in Shimoga : Home Minister returned to Bangalore! shimoga airport takeoff home minister
ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!

ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು! Read More
Complete details of Shivamogga-Chennai train schedule... ಶಿವಮೊಗ್ಗ- ಚೆನ್ನೈ ರೈಲಿನ ವೇಳಾಪಟ್ಟಿಯ ಕಂಪ್ಲೀಟ್ ವಿವರ...
India is No. 1 in the world's population until 2100 BC! 2100 ನೆ ಇಸ್ವಿವರೆಗೂ ವಿಶ್ವದ ಜನಸಂಖ್ಯೆಯಲ್ಲಿ ಭಾರತವೇ ನಂ 1!
Order to release Cauvery water to Tamil Nadu: All party meeting on July 14 ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಜುಲೈ 14 ರಂದು ಸರ್ವಪಕ್ಷ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ cm siddaramaiah #ಕಾವೇರಿ, #ಕಾವೇರಿನದಿ, #ಕಾವೇರಿನದಿನೀರು, #ಕರ್ನಾಟಕ,

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಜು.14 ರಂದು ಸರ್ವಪಕ್ಷ ಸಭೆ

Order to release Cauvery water to Tamil Nadu: All party meeting on July 14
ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಜುಲೈ 14 ರಂದು ಸರ್ವಪಕ್ಷ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ cm siddaramaiah

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಜು.14 ರಂದು ಸರ್ವಪಕ್ಷ ಸಭೆ Read More
Government Posts Recruitment Test : Free Coaching from Shimoga Achievers Coaching Centre ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ : ಶಿವಮೊಗ್ಗ ಅಚೀವರ್ಸ್ ಕೋಚಿಂಗ್ ಸೆಂಟರ್ ನಿಂದ ಉಚಿತ ತರಬೇತಿ
The villagers revived the government school which had reached the state of closing the door! ಬಾಗಿಲು ಮುಚ್ಚುವ ಸ್ಥಿತಿಗೆ ತಲುಪಿದ್ದ ಸರ್ಕಾರಿ ಶಾಲೆಗೆ ಮರು ಜೀವ ನೀಡಿದ ಗ್ರಾಮಸ್ಥರು!
ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು! ಶಿವಮೊಗ್ಗ, ಜು. 11: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ನದಿಗಳ ನೀರಿನ ಹರಿವಿನಲ್ಲಿ ಇಳಿಕೆಯಾಗಿದೆ. ಇದರಿಂದ ಪ್ರಮುಖ ಡ್ಯಾಂಗಳ ಒಳಹರಿವಿನಲ್ಲಿ ಕುಸಿತವಾಗಿದೆ. ಮತ್ತೊಂದೆಡೆ, ಗುರುವಾರ ತಾಪಮಾನದ ಪ್ರಮಾಣದಲ್ಲಿ ಏರಿಕೆಯಾಗಿದೆ.’ ಗುರುವಾರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ ನೀರಿನ ಒಳಹರಿವು 13,128 ಕ್ಯೂಸೆಕ್ ಗೆ ಇಳಿಕೆಯಾಗಿದೆ. 3422 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1772. 1 (ಗರಿಷ್ಠ ಮಟ್ಟ : 1819) ಅಡಿಯಿದೆ. ಭದ್ರಾ ಡ್ಯಾಂ ಒಳಹರಿವು ಕೂಡ ಇಳಿಕೆಯಾಗಿದ್ದು, 6246 ಕ್ಯೂಸೆಕ್ ಇದೆ. 158 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 136 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 140. 1 ಅಡಿಯಿತ್ತು. ಉಳಿದಂತೆ ತುಂಗಾ ಡ್ಯಾಂನ ಒಳಹರಿವು 8869 ಕ್ಯೂಸೆಕ್ ಗೆ ಇಳಿಕೆಯಾಗಿದೆ. ಈಗಾಗಲೇ ಡ್ಯಾಂನ ಗರಿಷ್ಠ ಮಟ್ಟವಾದ 588. 24 ಅಡಿ ತಲುಪಿರುವುದರಿಂದ, ಒಳಹರಿವಿನಷ್ಟೆ ನೀರನ್ನು ಹೊಸಪೇಟೆಯ ಟಿಬಿ ಡ್ಯಾಂಗೆ ಹರಿ ಬಿಡಲಾಗುತ್ತಿದೆ. ಮಳೆ ವಿವರ: ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗ 7. 40 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5. 10 ಮಿ.ಮೀ., ತೀರ್ಥಹಳ್ಳಿ 28. 90 ಮಿಮೀ, ಸಾಗರ 20. 60 ಮಿಮೀ, ಶಿಕಾರಿಪುರ 4. 60 ಮಿಮೀ, ಸೊರಬ 10. 80 ಮಿಮೀ ಹಾಗೂ ಹೊಸನಗರದಲ್ಲಿ 28.80 ಮಿಮೀ ವರ್ಷಧಾರೆಯಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ವರ್ಷಧಾರೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಾಣಿಯಲ್ಲಿ 61 ಮಿಮೀ, ಯಡೂರು 50 ಮಿಮೀ, ಹುಲಿಕಲ್ 41 ಮಿಮೀ, ಮಾಸ್ತಿಕಟ್ಟೆ 41 ಮಿಮೀ, ಚಕ್ರಾ 65 ಮಿಮೀ, ಸಾವೇಹಕ್ಲು 66 ಮಿಮೀ ಮಳೆಯಾಗಿದೆ.

ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು!

Reduced Monsoon rains in the mountains : Inflow of collapsed dams!
ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು!
rainfall malnad river dams shimogarain

ಮಲೆನಾಡಿನಲ್ಲಿ ತಗ್ಗಿದ ಮುಂಗಾರು ಮಳೆ : ಕುಗ್ಗಿದ ಡ್ಯಾಂಗಳ ಒಳಹರಿವು! Read More
Protest in front of minister's office: ABVP workers arrested! ಸಚಿವರ ಕಚೇರಿ ಎದುರು ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರು ಅರೆಸ್ಟ್! ಶಿವಮೊಗ್ಗ shivamogga

ಸಚಿವರ ಕಚೇರಿ ಎದುರು ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರು ಅರೆಸ್ಟ್!

Protest in front of minister’s office: ABVP workers arrested!
ಸಚಿವರ ಕಚೇರಿ ಎದುರು ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರು ಅರೆಸ್ಟ್! ಶಿವಮೊಗ್ಗ shivamogga

ಸಚಿವರ ಕಚೇರಿ ಎದುರು ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರು ಅರೆಸ್ಟ್! Read More
Mud on state highway : Insurmountable traffic – pwd paying attention? ರಾಜ್ಯ ಹೆದ್ಧಾರಿ ಮೇಲೆ ಮಣ್ಣು : ದುಸ್ತರವಾದ ಸಂಚಾರ – ಗಮನಹರಿಸುವುದೆ ಪಿಡಬ್ಲ್ಯೂಡಿ? pwd state highway soil public