Lakhs of Valuable gold jewelry theft : Goa accused arrested! ಶಿರಾಳಕೊಪ್ಪದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು : ಗೋವಾದ ವಾಸ್ಕೋದಲ್ಲಿ ನೆಲೆಸಿರುವ ಆರೋಪಿ ಸೆರೆ!
The arrest of the accused who was carrying dry marijuana, Machu, Birchi, Drager in the Innova car! ಇನ್ನೋವಾ ಕಾರಿನಲ್ಲಿ ಒಣ ಗಾಂಜಾ, ಮಚ್ಚು, ಬರ್ಚಿ, ಡ್ರ್ಯಾಗರ್ ಕೊಂಡೊಯ್ಯುತ್ತಿದ್ದ ಆರೋಪಿಯ ಬಂಧನ!
Appeal to public to complain if objectionable programs are aired on TVs ಟಿವಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ನೀಡಲು ಸಾರ್ವಜನಿಕರಿಗೆ ಮನವಿ
Today as great patriots why did the Fojus compromise with the British without fighting : CM Siddaramaiah Question ಇಂದು ಮಹಾನ್ ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಹೋರಾಡದೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದರು : ಸಿಎಂ ಸಿದ್ದರಾಮಯ್ಯ ಪ್ರಶ್ನೆ
Government Employees' Association requests CM to announce wage revision before Lok Sabha Elections Code of Conduct is announced ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆ ಘೋಷಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ

ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ

Government Employees’ Association requests CM to announce wage revision before Lok Sabha Elections Code of Conduct is announced
ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆ ಘೋಷಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ

ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ವೇತನ ಪರಿಷ್ಕರಣೆಗೆ ಸರ್ಕಾರಿ ನೌಕರರ ಸಂಘದಿಂದ ಸಿಎಂಗೆ ಮನವಿ Read More
'If theft is increasing it means the patrolling system has failed': CM upset in meeting of police officers ‘ಕಳ್ಳತನ ಹೆಚ್ಚಾಗುತ್ತಿದ್ದರೆ ಗಸ್ತು ವ್ಯವಸ್ಥೆ ವಿಫಲವಾಗಿದೆ ಎಂದರ್ಥ’ : ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸಿಎಂ ಅಸಮಾಧಾನ
The will of the state government flows towards the important administrative demands of Shimoga..?! ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?!

ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?!

The will of the state government flows towards the important administrative demands of Shimoga..?!
ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?!
ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳು…!!

ಶಿವಮೊಗ್ಗದ ಪ್ರಮುಖ ಆಡಳಿತಾತ್ಮಕ ಬೇಡಿಕೆಗಳತ್ತ ಹರಿಯುವುದೆ ರಾಜ್ಯ ಸರ್ಕಾರದ ಚಿತ್ತ..?! Read More
'Expansion of Shivamogga Corporation - Action to be taken to discuss establishment of Police Commissionerate': Minister Madhu Bangarappa ‘ಶಿವಮೊಗ್ಗ ಪಾಲಿಕೆ ವ್ಯಾಪ್ತಿ ವಿಸ್ತರಣೆ - ಪೊಲೀಸ್ ಕಮೀಷನರೇಟ್ ಸ್ಥಾಪನೆ ಕುರಿತಂತೆ ಚರ್ಚಿಸಿ ಕ್ರಮ’ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗದ ಪ್ರೆಸ್ ಕಾಲೋನಿ ಸುತ್ತಮುತ್ತ ಹೆಚ್ಚಾದ ಕಳ್ಳಕಾಕರು : ಗಮನಹರಿಸುವರೆ ಪೊಲೀಸರು?! ಶಿವಮೊಗ್ಗ, ಜ. 15: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮಿನಕೊಪ್ಪದ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಕಳ್ಳಕಾಕರ ಹಾವಳಿ ವಿಪರೀತವಾಗಿದೆ. ಸ್ಥಳೀಯ ನಾಗರೀಕರ ನಿದ್ದೆಗೆಡುವಂತೆ ಮಾಡಿದೆ. ಭಾನುವಾರ ರಾತ್ರಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಯ, ಮೂರ್ನಾಲ್ಕು ಕಡೆ ಕಳವು ಕೃತ್ಯಗಳು ನಡೆದಿವೆ. ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ವಾಹನದಿಂದ ಪೆಟ್ರೋಲ್ ತೆಗೆಯುವುದರ ಜೊತೆಗೆ, ಕೆಲ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಇದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಉಳಿದಂತೆ ಕೆಲವೆಡೆ ನಿರ್ಮಾಣ ಹಂತದ ಕಟ್ಟಡಗಳ ಸ್ಥಳದ ಶೆಡ್ ಗಳ ಶೀಟ್ ಗಳನ್ನು ಕಿತ್ತು ಹಾಕಿ ಕಳವಿಗೆ ಯತ್ನಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಗಣಪತಿ ದೇವಾಲಯದ ಹುಂಡಿ ಒಡೆದು ಅದರೊಳಗಿದ್ದ ಸಾವಿರಾರು ರೂ. ಗಳನ್ನು ಕಳ್ಳರು ಅಪಹರಿಸಿದ್ದರು. ಮನೆಯೊಂದರ ಮುಂಭಾಗವಿದ್ದ ಕಬ್ಬಿಣದ ನೆಲಹಾಸನ್ನು ಕಳವು ಮಾಡಲಾಗಿತ್ತು ಎಂದು ನಿವಾಸಿಗಳು ತಿಳಿಸಿದ್ದಾರೆ. ‘ಬಡಾವಣೆಯ ಸುತ್ತಮುತ್ತ ಕಳ್ಳಕಾಕರ ಕಾಟ ಹೆಚ್ಚಾಗಿದೆ. ಇದರ ಜೊತೆಗೆ ಗಾಂಜಾ, ಮದ್ಯ ವ್ಯಸನಿಗಳ ಹಾವಳಿಯಿದೆ. ಕ್ರಿಮಿನಲ್ಸ್ ಗಳಿಗೆ ಯಾವುದೇ ಭಯವಿಲ್ಲವಾಗಿದೆ. ಇದು ಸಹಜವಾಗಿಯೇ ಆತಂಕ ಉಂಟು ಮಾಡಿದೆ. ಪೊಲೀಸರು ಕಳ್ಳಕಾಕರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
The accused of Shikaripura who cheated Tarikere old woman in Shimoga with a fake gold chain was arrested! ಶಿವಮೊಗ್ಗದಲ್ಲಿ ತರೀಕೆರೆ ವೃದ್ದೆಗೆ ನಕಲಿ ಬಂಗಾರದ ಸರ ನೀಡಿ ವಂಚಿಸಿದ್ದ ಶಿಕಾರಿಪುರದ ಆರೋಪಿ ಸೆರೆ!