ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪ್ರಮುಖ ಪಕ್ಷಗಳಲ್ಲಿ ಸ್ಟಾರ್ ಪ್ರಚಾರಕರ ಕ್ಯಾಂಪೇನ್ ಕೂಡ ಜೋರಾಗುತ್ತಿದೆ. ಈ ಕಾರಣದಿಂದ ಹೆಲಿಕ್ಯಾಪ್ಟರ್ ಗಳ ಹಾರಾಟವೂ ಹೆಚ್ಚಾಗಲಾರಂಭಿಸಿದೆ. ಈ ನಡುವೆ ಬಿಜೆಪಿ ಪಕ್ಷವು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಚುನಾವಣಾ ಪ್ರಚಾರ ಕಾರ್ಯಗಳಿಗೆ ತೆರಳಲು ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ, ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ!

ಯಡಿಯೂರಪ್ಪಗೆ ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ!

ಬೆಂಗಳೂರು/ಶಿವಮೊಗ್ಗ, ಎ. 24: ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪ್ರಮುಖ ಪಕ್ಷಗಳಲ್ಲಿ ಸ್ಟಾರ್ ಪ್ರಚಾರಕರ ಕ್ಯಾಂಪೇನ್ ಕೂಡ ಜೋರಾಗುತ್ತಿದೆ. ಈ ಕಾರಣದಿಂದ ಹೆಲಿಕ್ಯಾಪ್ಟರ್ ಗಳ ಹಾರಾಟವೂ ಹೆಚ್ಚಾಗಲಾರಂಭಿಸಿದೆ.

ಯಡಿಯೂರಪ್ಪಗೆ ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ! Read More
#ವಿಧಾನಸಭೆಚುನಾವಣೆಸಾರ್ವಜನಿಕ ಸಮಸ್ಯೆಗಳ ಕಡೆಗಣನೆ, ನೀತಿಸಂಹಿತೆ ನೆಪ - ಹೆಚ್ಚಾಗುತ್ತಿರುವ ನಾಗರೀಕರ ಪರಿತಾಪ! ಮತ ಬೇಟೆಯಲ್ಲಿ ಮುಳುಗಿದ ಜನಪ್ರತಿನಿಧಿಗಳು : ಆಲಿಸುವವರಿಲ್ಲ ನಾಗರೀಕರ ಗೋಳು!!

ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ!

ಒಂದೆಡೆ, ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದೆ. ಮತ್ತೊಂದೆಡೆ, ವಿಧಾನಸಭೆ ಚುನಾವಣೆ ಅಬ್ಬರ ಕೂಡ ಜೋರಾಗಿದೆ. ಜನಪ್ರತಿನಿಧಿಗಳು ಸಂಪೂರ್ಣವಾಗಿ ‘ಮತ ಬೇಟೆ’ಯಲ್ಲಿ ಮುಳುಗಿದ್ದಾರೆ.  ಆಡಳಿತ ಯಂತ್ರವು ಸುಗಮ-ಶಾಂತಿಯುತ ಚುನಾವಣೆ ಸಿದ್ದತೆಯಲ್ಲಿ ತಲ್ಲೀನವಾಗಿದೆ!

ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ! Read More
ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ! ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ!

ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ!

ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ! Read More
ಶಿವಮೊಗ್ಗ, ಎ. 21: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಎ.21 ರಂದು ನಡೆದಿದೆ.

ಸೀರೆ, ಬಟ್ಟೆ, ಅಡಕೆ, ಹಾರ್ಡ್ ವೇರ್ ವಸ್ತುಗಳು ವಶ!

ಶಿವಮೊಗ್ಗ, ಎ. 21: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಎ.21 ರಂದು ನಡೆದಿದೆ.

ಸೀರೆ, ಬಟ್ಟೆ, ಅಡಕೆ, ಹಾರ್ಡ್ ವೇರ್ ವಸ್ತುಗಳು ವಶ! Read More
ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಬೆಂಗಳೂರು/ಶಿವಮೊಗ್ಗ, ಎ. 21: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೆ.ಬಿ.ಪ್ರಸನ್ನಕುಮಾರ್ ವಿಧ್ಯುಕ್ತವಾಗಿ ಜೆಡಿಎಸ್ ಗೆ ಪಾದರ್ಪಣೆ ಮಾಡಿದ್ದಾರೆ.

ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! Read More
: ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇವರ ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ! ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ದಶಕಗಳ  ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ! Read More
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಕಾವೇರಿದ ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣ! : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿಜೆಪಿಯಿಂದ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್ ನಿಂದ ಹೆಚ್.ಸಿ.ಯೋಗೇಶ್ ಹಾಗೂ ಜೆಡಿಎಸ್ ನಿಂದ ಆಯನೂರು ಮಂಜುನಾಥ್ ಅವರು ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಕಾವೇರಿದ ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣ! : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ Read More
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ!

‘ರಾಜಕಾರಣದಲ್ಲಿ ಯಾರೂ ಶಾಶ್ವತ ಶತೃಗಳಲ್ಲ, ಮಿತ್ರರೂ ಅಲ್ಲ..’ ಎಂಬ ಮಾತು, ಸದ್ಯ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸೂಕ್ತವಾಗಿ ಅನ್ವಯವಾಗುತ್ತದೆ..!

ಮಾಜಿ ಸಿಎಂ ಎಸ್.ಬಂಗಾರಪ್ಪ ಗರಡಿಯಲ್ಲಿ ಏಕಕಾಲಕ್ಕೆ ರಾಜಕೀಯ ಪ್ರವೇಶಿಸಿ, ಅವರ ಕೃಪಾಕಟಾಕ್ಷದಿಂದ ಏಕಕಾಲದಲ್ಲಿಯೇ ವಿಧಾನಸಭಾ ಚುನಾವಣಾ ಕಣಕ್ಕಿಳಿದು ಆಯ್ಕೆಯಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಳಸ್ಯ-ಕಂಠಸ್ಯರಾಗಿದ್ದರು. ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾಗ ಅವರನ್ನು ಬೆಂಬಲಿಸಿ, ಸಮಾಜವಾದಿ ಪಕ್ಷದ ಚಿಹ್ನೆಯಾದ ಸೈಕಲ್ ನಲ್ಲಿ ವಿಧಾನಸಭೆಗೆ ಆಗಮಿಸಿ ದೇಶದ ಗಮನ ಸೆಳೆದಿದ್ದರು!

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ! Read More
ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ (ಚೆನ್ನಿ) ಆಯ್ಕೆ..!

ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ (ಚೆನ್ನಿ) ಆಯ್ಕೆ..! Read More
ಬಿಜೆಪಿಯಿಂದ ಹೊರಬಂದ ಆಯನೂರು ಮಂಜುನಾಥ್ ಗೆ ಟಿಕೆಟ್!

ಶಿವಮೊಗ್ಗ ನಗರ ಕ್ಷೇತ್ರ : ಜೆಡಿಎಸ್ ಟಿಕೆಟ್ ಹೈಡ್ರಾಮಾಕ್ಕೆ ಕೊನೆಗೂ ತೆರೆ..!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ, ಇಷ್ಟು ದಿನ ತಣ್ಣಗಿದ್ದ ಜೆಡಿಎಸ್ ಪಕ್ಷದ ಚಟುವಟಿಕೆಗಳು ದಿಢೀರ್ ಕಾವೇರಿದೆ! ಮಂಗಳವಾರದಿಂದ ಸಾಕಷ್ಟು ಕುತೂಹಲ ಮೂಡಿಸಿದ್ದ, ಜೆಡಿಎಸ್ ಟಿಕೆಟ್ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿಯಿಂದ ಹೊರಬಂದ ಆಯನೂರು ಮಂಜುನಾಥ್ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ!

ಇದರಿಂದ ಜೆಡಿಎಸ್ ನಿಂದ ಕಣಕ್ಕಿಳಿಯಲು ಸಾಕಷ್ಟು ಕಸರತ್ತು ನಡೆಸಿದ್ದ ಹಾಗೂ ಬೆಂಗಳೂರಿನಲ್ಲಿಯೇ ಬೀಡುಬಿಟ್ಟು ಲಾಬಿ ನಡೆಸುತ್ತಿದ್ದ, ಕಾಂಗ್ರೆಸ್ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ಲೆಕ್ಕಾಚಾರಗಳು ತಲೆಕೆಳಗಾಗುವಂತಾಗಿದೆ.

ಶಿವಮೊಗ್ಗ ನಗರ ಕ್ಷೇತ್ರ : ಜೆಡಿಎಸ್ ಟಿಕೆಟ್ ಹೈಡ್ರಾಮಾಕ್ಕೆ ಕೊನೆಗೂ ತೆರೆ..! Read More