ಶಿವಮೊಗ್ಗ ಭದ್ರಾವತಿ ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ!

ಶಿವಮೊಗ್ಗ / ಭದ್ರಾವತಿ / ಸಾಗರ, ಸೆ. 13: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಯ್ದುಕೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಇತ್ತೀಚೆಗಷ್ಟೆ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಬುಧವಾರ ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಗಿದೆ. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ! Read More
ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! ವರದಿ : ಬಿ. ರೇಣುಕೇಶ್

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ!

ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!

ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! Read More
ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ!

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..!

ಶಿವಮೊಗ್ಗ, ಸೆ. 12: ಶಿವಮೊಗ್ಗ ಸ್ಮಾರ್ಟ್‍ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ಪರಿಹಾರಾತ್ಮಕ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..! Read More
ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.

ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ! Read More
ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ - ಇಬ್ಬರ ಬಂಧನ! ಹೊರವಲಯದ ಪ್ರದೇಶಗಳಲ್ಲಿ ಮುಂದುವರಿದ ಪೊಲೀಸರ ವಿಶೇಷ ಗಸ್ತು ಕಾರ್ಯಾಚರಣೆ!

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ!

ಶಿವಮೊಗ್ಗ, ಸೆ. 9: ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.ಶಿವಮೊಗ್ಗ, ಆ. 9: ಜಿಲ್ಲೆಯ ವಿವಿಧೆಡೆ ಹೊರವಲಯ ಹಾಗೂ ನಿರ್ಜನ ಪ್ರದೇಶಗಳಲ್ಲಿ, ಕಳೆದ ಕೆಲ ದಿನಗಳಿಂದ ಪೊಲೀಸರು ನಡೆಸುತ್ತಿರುವ ವಿಶೇಷ ಗಸ್ತು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ! Read More
ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಸೆ.15 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನ್ಯಾಯವಾದಿ ವೃತ್ತಿ ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ ಕಂದುರೋಗದ ವಿರುದ್ಧ ಜಾನುವಾರುಗಳಿಗೆ ಲಸಿಕೆ ಅಭಿಯಾನ

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಸೆ. 8: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಸೆ. 10 ರಂದು ಬೆಳಿಗ್ಗೆ 10 ರಿಂದ ಸಂಜೆ 6  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ, ಸೆ. 8: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್‍ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶಿವಮೊಗ್ಗ, ಸೆ. 8:  2023-24 ನೇ ಸಾಲಿನಲ್ಲಿ  ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ, ಸೆ. 8:  ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ 25 ರವರೆಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತಿದೆ. 

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ Read More

‘ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತಾ?’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆ. 7: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು

‘ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತಾ?’ : ಸಿಎಂ ಸಿದ್ದರಾಮಯ್ಯ Read More
ಶಿವಮೊಗ್ಗ, ಸೆ. 9: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಜಾವಳ್ಳಿ ಬಳಿ ಇಂದು ಸಂಭವಿಸಿದೆ.

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು – ಹಲವರಿಗೆ ಗಾಯ!

ಶಿವಮೊಗ್ಗ, ಸೆ. 7: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಜಾವಳ್ಳಿ ಬಳಿ ಇಂದು ಸಂಭವಿಸಿದೆ.

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು – ಹಲವರಿಗೆ ಗಾಯ! Read More
ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ!

ಬೆಂಗಳೂರು, ಸೆ. 7: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ! Read More
ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ, ಸೆ. 7: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 27 ನೇ ವಾರ್ಡ್ ಮಿಳಘಟ್ಟದ ಕೆ.ಎಸ್.ಆರ್.ಟಿ.ಸಿ ಡಿಪೋ ಸಮೀಪ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂತೆ ಮಾರುಕಟ್ಟೆ ಕಟ್ಟಡವು ಪಾಳು ಬೀಳಲಾರಂಭಿಸಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಲಾರಂಭಿಸಿದೆ.

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ? Read More