ಲಾಡ್ಜ್ ನಲ್ಲಿ ಕೊಲೆಗೀಡಾದ ಮಹಿಳೆ ಶವ ಪತ್ತೆ : ವಾರಸುದಾರರ ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
Body of murdered woman found in lodge: Police appeal to help find heirs
ಲಾಡ್ಜ್ ನಲ್ಲಿ ಕೊಲೆಗೀಡಾದ ಮಹಿಳೆ ಶವ ಪತ್ತೆ : ವಾರಸುದಾರರ ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
News Website
Body of murdered woman found in lodge: Police appeal to help find heirs
ಲಾಡ್ಜ್ ನಲ್ಲಿ ಕೊಲೆಗೀಡಾದ ಮಹಿಳೆ ಶವ ಪತ್ತೆ : ವಾರಸುದಾರರ ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
The tragic death of three students who went swimming in the Tunga river!
ತುಂಗಾ ನದಿಯಲ್ಲಿ ಈಜಲು ತೆರಳಿದ ಮೂವರು ವಿದ್ಯಾರ್ಥಿಗಳ ದಾರುಣ ಸಾವು!
‘ಬಿಜೆಪಿಯವರಿಗೆ 40 ನಂಬರ್ ಮೇಲೆ ಬಹಳ ಪ್ರೀತಿಯಿದೆ. ಈ ಕಾರಣದಿಂದ ಅವರಿಗೆ 40 ಸೀಟ್ ಮಾತ್ರ ನೀಡಿ’ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಮತದಾರರಿಗೆ ಕರೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿ ಕಳ್ಳತನ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಹೀಗೆಯೇ ಮಾಡಲಿದೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಎಂದರು.
ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ!
ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ! Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಎರಡನೇ ಹಂತದ ಹುರಿಯಾಳುಗಳ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕಿಮ್ಮನೆ ‘ಕೈ’ ಹಿಡಿದ ಕಾಂಗ್ರೆಸ್ ವರಿಷ್ಠರು! Read More