Rows of cases against government school vehicles in Shivamogga! ಶಿವಮೊಗ್ಗ ನಗರದಲ್ಲಿ ಶಾಲಾ ವಾಹನಗಳ ವಿರುದ್ದ ಸಾಲುಸಾಲು ಕೇಸ್
shimoga | ಶಿವಮೊಗ್ಗ : ಶಿವರಾತ್ರಿ ಜಾತ್ರಾ ಮಹೋತ್ಸವ - ವಾಹನಗಳ ಸಂಚಾರ ಮಾರ್ಗ ಬದಲಾವಣೆ! Shimoga: Shivratri Jatra celebration - change of traffic route of vehicles!
shimoga | Shimoga traffic police operation: case against auto drivers who don't put meters! ಶಿವಮೊಗ್ಗ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ : ಮೀಟರ್ ಹಾಕದ ಆಟೋ ಚಾಲಕರ ವಿರುದ್ದ ಕೇಸ್!
Mud on state highway : Insurmountable traffic – pwd paying attention? ರಾಜ್ಯ ಹೆದ್ಧಾರಿ ಮೇಲೆ ಮಣ್ಣು : ದುಸ್ತರವಾದ ಸಂಚಾರ – ಗಮನಹರಿಸುವುದೆ ಪಿಡಬ್ಲ್ಯೂಡಿ? pwd state highway soil public
Dangerous National Highway: The administration does not rush to help school children! ಅಪಾಯಕಾರಿ ರಾಷ್ಟ್ರೀಯ ಹೆದ್ದಾರಿ : ಶಾಲಾ ಮಕ್ಕಳ ನೆರವಿಗೆ ಧಾವಿಸದ ಆಡಳಿತ! ವರದಿ : ಬಿ ರೇಣುಕೇಶ್ b.renukesha

ಅಪಾಯಕಾರಿ ರಾಷ್ಟ್ರೀಯ ಹೆದ್ದಾರಿ : ಶಾಲಾ ಮಕ್ಕಳ ನೆರವಿಗೆ ಧಾವಿಸದ ಆಡಳಿತ!

Dangerous National Highway: The administration does not rush to help school children!
ಅಪಾಯಕಾರಿ ರಾಷ್ಟ್ರೀಯ ಹೆದ್ದಾರಿ : ಶಾಲಾ ಮಕ್ಕಳ ನೆರವಿಗೆ ಧಾವಿಸದ ಆಡಳಿತ!
ವರದಿ : ಬಿ ರೇಣುಕೇಶ್ b.renukesha

ಅಪಾಯಕಾರಿ ರಾಷ್ಟ್ರೀಯ ಹೆದ್ದಾರಿ : ಶಾಲಾ ಮಕ್ಕಳ ನೆರವಿಗೆ ಧಾವಿಸದ ಆಡಳಿತ! Read More
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ, ಮೇ 12: ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ  ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಭಾರೀ ವಾಹನ, ಬಸ್, ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಸಂಚರಿಸಬೇಕು.

ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ Read More