🚰 Drinking Water Supply Disruption in Shivamogga City on April 4 & 5 ಶಿವಮೊಗ್ಗ ನಗರದಲ್ಲಿ ಏಪ್ರಿಲ್ 4 ಮತ್ತು 5 ರಂದು ಕುಡಿಯುವ ನೀರು ಪೂರೈಕೆ ವ್ಯತ್ಯಯ
shimoga | Shimoga: The water board has freed the menace of potholes! shimoga | ಶಿವಮೊಗ್ಗ : ಗುಂಡಿ ಗಂಡಾಂತರಕ್ಕೆ ಮುಕ್ತಿ ಕಲ್ಪಿಸಿದ ಜಲ ಮಂಡಳಿ!
shimoga | Shivamogga: Demand for implementation of drinking water project! shimoga | ಶಿವಮೊಗ್ಗ : ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಆಗ್ರಹ!
shimoga | Shimoga Water Supply Outsourced Employees Strike Begins: Daily Water Supply Not Affected! shimoga | ಶಿವಮೊಗ್ಗ ನೀರು ಸರಬರಾಜು ಹೊರ ಗುತ್ತಿಗೆ ನೌಕರರ ಮುಷ್ಕರ ಆರಂಭ : ದೈನಂದಿನ ನೀರು ಪೂರೈಕೆ ಮೇಲೆ ಪರಿಣಾಮವಿಲ್ಲ!
Shivamogga Water Board Announcement : ಶಿವಮೊಗ್ಗ ಜಲ ಮಂಡಳಿ ಪ್ರಕಟಣೆ
Disruption in drinking water supply in Shivamogga city on May 5-6 ಶಿವಮೊಗ್ಗ ನಗರದಲ್ಲಿ ಮೇ 5 - 6 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ ನಾಗರೀಕರ ಗಮನಕ್ಕೆ… ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ – ಯಾವಾಗ? ಕಾರಣವೇನು?

For the attention of the citizens of Shimoga… Difference in drinking water supply for two days – when? What is the reason?
ಶಿವಮೊಗ್ಗ ನಾಗರೀಕರ ಗಮನಕ್ಕೆ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ – ಯಾವಾಗ? ಕಾರಣವೇನು?

ಶಿವಮೊಗ್ಗ ನಾಗರೀಕರ ಗಮನಕ್ಕೆ… ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ – ಯಾವಾಗ? ಕಾರಣವೇನು? Read More
Śivamogga jilleyalli ēruttiruva tāpamāna: Baridāguttiruva kerekaṭṭegaḷu - śuruvāguttide kuḍiyuva nīrige hāhākāra! Varadi: Bi. Rēṇukēś Rising temperature in Shimoga district: Draining lakes - drinking water crisis is starting! Report: B. Renukesh
ಪ್ರಸ್ತುತ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಕೆಲ ಅಧಿಕಾರಿ, ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆ ಜೊತೆಜೊತೆಗೆ ಕುಡಿಯುವ ನೀರು ಸೇರಿದಂತೆ ಮತ್ತೀತರ ನಾಗರೀಕ ಸಮಸ್ಯೆಗಳ ಪರಿಹಾರದತ್ತಲೂ ಗಮನಹರಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಕುಸಿದು, ಕುಡಿಯುವ ನೀರು ಸಮಸ್ಯೆ ಉಲ್ಬಣಿಸಬಹುದಾದ ಗ್ರಾಮಗಳ ಸಂಭಾವ್ಯ ಪಟ್ಟಿ ಸಿದ್ದಪಡಿಸಲಾಗಿದೆ. ಇಂತಹ ಗ್ರಾಮಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುತ್ತಿದೆ. ಸಮಸ್ಯೆ ಕಂಡುಬರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು.

ಮಲೆನಾಡಲ್ಲಿ ರಣ ಬಿಸಿಲು : ಕುಸಿಯುತ್ತಿರುವ ಅಂತರ್ಜಲ – ಕುಡಿಯುವ ನೀರಿಗೆ ಎದುರಾಗಲಾರಂಭಿಸಿದೆ ಹಾಹಾಕಾರ!

ಮಲೆನಾಡು ಭಾಗದಲ್ಲಿ ಪ್ರಸ್ತುತ ವರ್ಷ ಬೇಸಿಗೆ ಬಿಸಿಲ ತೀವ್ರತೆ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿದೆ. ನೆತ್ತಿ ಸುಡುವ ರಣ ಬಿಸಿಲಿಗೆ ನಾಗರೀಕರು ಅಕ್ಷರಶಃ ತತ್ತರಿಸಿ ಹೋಗಲಾರಂಭಿಸಿದ್ದಾರೆ!

ಮತ್ತೊಂದೆಡೆ, ಬಿಸಿಲ ತಾಪದಿಂದ ಅಂತರ್ಜಲ ಮಟ್ಟ ಗಂಭೀರ ಸ್ವರೂಪದಲ್ಲಿ ಕುಸಿಯಲಾರಂಭಿಸಿದೆ. ಹಲವೆಡೆ ಬೋರ್ ವೆಲ್, ಬಾವಿ ಮತ್ತೀತರ ಜಲಮೂಲಗಳು ನೀರಿಲ್ಲದೆ ಬರಿದಾಗಲಾರಂಭಿಸಿದೆ. ಇದರಿಂದ ಕುಡಿಯುವ ನೀರು ಪೂರೈಕೆಯ ಮೇಲೆ ಪರಿಣಾಮ ಬೀರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜೀವಜಲಕ್ಕೆ ತತ್ವರಾ ಎದುರಾಗಿದೆ.

ಮಲೆನಾಡಲ್ಲಿ ರಣ ಬಿಸಿಲು : ಕುಸಿಯುತ್ತಿರುವ ಅಂತರ್ಜಲ – ಕುಡಿಯುವ ನೀರಿಗೆ ಎದುರಾಗಲಾರಂಭಿಸಿದೆ ಹಾಹಾಕಾರ! Read More