'BJP-JDS Conspiracy' : CM Siddaramaiah ‘ಬಿಜೆಪಿ - ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗಲ್ಲ’ : ಸಿಎಂ ಸಿದ್ದರಾಮಯ್ಯ
ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ! ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?!

ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ!

ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?! Read More

ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?!

ಕಾಗೋಡು ತಿಮ್ಮಪ್ಪರವರು ತಮ್ಮ ಬೆಂಬಲಿಗರ ಜೊತೆ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಮೊದಲಾದ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಪುತ್ರಿಯ ಪರ ಕಾಗೋಡು ತಿಮ್ಮಪ್ಪ ತಂತ್ರ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿತಂತ್ರ?! Read More