ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು. ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ

ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‍ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು.

ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‍ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ Read More