An important meeting of ministers regarding the restart of Bhadravati MPM factory ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಾರಂಭ ಕುರಿತಂತೆ ಸಚಿವರುಗಳ ಮಹತ್ವದ ಸಭೆ!
ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ!

ಬೆಂಗಳೂರು, ಸೆ. 7: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ! Read More