ಮುಂಬೈನಲ್ಲಿ ಕ್ರೈಸ್ತ ಸನ್ಯಾಸಿನಿಯಾಗಲು ‘ಕಿಡ್ನ್ಯಾಪ್’ ಕಥೆ ಸೃಷ್ಟಿಸಿದ ಯುವತಿ..!
ಶಿವಮೊಗ್ಗ, ಮೇ 16: ಸಂಪೂರ್ಣ ನಿಗೂಢವಾಗಿ ಪರಿಣಮಿಸಿದ್ದ, ಯುವತಿಯ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಮುಂಬೈನಲ್ಲಿ ಕ್ರೈಸ್ತ ಸನ್ಯಾನಿಸಿಯಾಗಲು ಹಾಗೂ ಪೋಷಕರಿಂದ ಹಣ ಪಡೆಯುವ ಉದ್ದೇಶದಿಂದ, ಸ್ವತಃ ಯುವತಿಯೇ ಕಿಡ್ನ್ಯಾಪ್ ಕಥೆ ಸೃಷ್ಟಿಸಿದ್ದು ಬೆಳಕಿಗೆ ಬಂದಿದೆ..!
ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್ ಮಾಡಲಾಗಿದೆ ಎಂಬ ದೂರು, ಶಿವಮೊಗ್ಗ ಪೊಲೀಸರ ನಿದ್ದೆಗೆಡಿಸಿತ್ತು. ಸಿನಿಮೀಯ ಶೈಲಿಯಲ್ಲಿ ಪ್ರಕರಣದ ತನಿಖೆ ನಡೆಸಿದ್ದಾರೆ. ಇನ್ನೇನು ಹುಬ್ಬಳ್ಳಿಯಿಂದ ಮುಂಬೈಗೆ ಬಸ್ ಏರಲು ಸಿದ್ದವಾಗಿ ನಿಂತಿದ್ದ ಯುವತಿಯನ್ನು, ಪತ್ತೆ ಹಚ್ಚಿ ಶಿವಮೊಗ್ಗಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂಬೈನಲ್ಲಿ ಕ್ರೈಸ್ತ ಸನ್ಯಾಸಿನಿಯಾಗಲು ‘ಕಿಡ್ನ್ಯಾಪ್’ ಕಥೆ ಸೃಷ್ಟಿಸಿದ ಯುವತಿ..! Read More
