ರಾಷ್ಟ್ರೀಯ ಹೆದ್ಧಾರಿ ಬದಿಯ ಆಲದ ಮರವೊಂದರ ಬಳಿ ವಾಮಾಚಾರ ನಡೆಸಿ, ಸದರಿ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದ ಘಟನೆ, ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಭೋವಿ ಕಾಲೋನಿ ಸಮೀಪ ನಡೆದಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ! ತಡರಾತ್ರಿ ವೇಳೆ ವಾಮಾಚಾರ ನಡೆಸಲಾಗಿದೆ. ವಾಮಾಚಾರ ನಡೆಸಿದ ಸ್ಥಳದಲ್ಲಿ ಮಡಕೆಗಳು, ಅನ್ನ, ಬಿದಿರಿನ ಮರ ಹಾಗೂ ಪುಟ್ಟಿಗಳು, ಮೊಟ್ಟೆ, ಬಟ್ಟೆಗಳು, ಅರಿಷಿಣ-ಕುಂಕುಮ, ಗೊಂಬೆ ಸೇರಿದಂತೆ ಮೊದಲಾದ ಪೂಜಾ ಸಾಮಗ್ರಿಗಳಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಾಮಾಚಾರ ಮಾಡಿದ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದರು..!

ರಾಷ್ಟ್ರೀಯ ಹೆದ್ಧಾರಿ ಬದಿಯ ಆಲದ ಮರವೊಂದರ ಬಳಿ ವಾಮಾಚಾರ ಮಾಡಿ, ಸದರಿ ಸ್ಥಳದಲ್ಲಿ ಜೀವಂತ ಕುರಿ ಬಿಟ್ಟು ಹೋದ ಘಟನೆ, ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮದಲ್ಲಿ ನಡೆದಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ!

ವಾಮಾಚಾರ ಮಾಡಿದ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದರು..! Read More