ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ

ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ, ಮೇ 29:  ಶಿವಮೊಗ್ಗ ಜಿಲ್ಲಾ #ಉದ್ಯೋಗ ವಿನಿಮಯ ಕಚೇರಿವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ  ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ …

ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ Read More
ಶಿವಮೊಗ್ಗ, ಮೇ 19: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ. ವಿಮಾನಗಳ ಸಂಚಾರಕ್ಕೆ ಅನುಮತಿ ಕೂಡ ದೊರಕಿದೆ. ಆದರೆ ಪ್ರಯಾಣಿಕ ವಿಮಾನ ಸಂಚಾರ ಆರಂಭ ಯಾವಾಗ ಎಂಬುವುದು ನಿಗೂಢವಾಗಿ ಪರಿಣಮಿಸಿದೆ! ಈಗಾಗಲೇ ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ, ಇಂಡಿಗೋ ಏರ್ಲೈನ್ಸ್ ಸಂಸ್ಥೆ ಕೇಂದ್ರ ವಿಮಾನಯಾನ ಪ್ರಾಧಿಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಂಸ್ಥೆಯ ಕೋರಿಕೆಯಂತೆ ಪ್ರತಿ ಪ್ರಯಾಣಿಕನಿಗೆ 500 ರೂ. ನಂತೆ, ದಿನಕ್ಕೆ ಸರಿಸುಮಾರು 78 ಸಾವಿರ ರೂ. ಪಾವತಿಸಲು ಸರ್ಕಾರ ಸಮ್ಮತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ– ಬೆಂಗಳೂರು ನಡುವೆ ಯಾವಾಗ ಆರಂಭವಾಗಲಿದೆ ವಿಮಾನ ಸಂಚಾರ?

ಶಿವಮೊಗ್ಗ, ಮೇ 19: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ. ವಿಮಾನಗಳ ಸಂಚಾರಕ್ಕೆ ಅನುಮತಿ ಕೂಡ ದೊರಕಿದೆ. ಆದರೆ ಪ್ರಯಾಣಿಕ ವಿಮಾನ ಸಂಚಾರ ಆರಂಭ ಯಾವಾಗ ಎಂಬುವುದು ನಿಗೂಢವಾಗಿ ಪರಿಣಮಿಸಿದೆ!

ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆ ಕೇಂದ್ರ ವಿಮಾನಯಾನ ಪ್ರಾಧಿಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಂಸ್ಥೆಯ ಕೋರಿಕೆಯಂತೆ ಪ್ರತಿ ಪ್ರಯಾಣಿಕನಿಗೆ 500 ರೂ. ನಂತೆ, ದಿನಕ್ಕೆ ಸರಿಸುಮಾರು 78 ಸಾವಿರ ರೂ. ಪಾವತಿಸಲು ಸರ್ಕಾರ ಸಮ್ಮತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ– ಬೆಂಗಳೂರು ನಡುವೆ ಯಾವಾಗ ಆರಂಭವಾಗಲಿದೆ ವಿಮಾನ ಸಂಚಾರ? Read More
ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ! ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ!

ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ!

ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ! Read More

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ!

ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.01 ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯು ಬೆಂಬಲ ವ್ಯಕ್ತಪಡಿಸಿದೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ! Read More

‘ಡಬ್ಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ’ – ನರೇಂದ್ರ ಮೋದಿ

ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಿಲಾನ್ಯಾಸವನ್ನು ಇಂದು ನೆರವೇರಿಸಿ ಅವರು ಮಾತನಾಡಿದರು.

‘ಡಬ್ಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ’ – ನರೇಂದ್ರ ಮೋದಿ Read More

ಶಿವಮೊಗ್ಗ ಜಿಲ್ಲೆಯನ್ನು ಹಾಡಿ ಹೊಗಳಿದ ನರೇಂದ್ರ ಮೋದಿ!

‘ಶಿವಮೊಗ್ಗ ಜಿಲ್ಲೆಯು ‘ನೇಚರ್ (ಪ್ರಕೃತಿ), ಕಲ್ಚರ್ (ಸಂಸ್ಕೃತಿ), ಅಗ್ರಿಕಲ್ಚರ್ (ಕೃಷಿ) ಧರತಿ (ಭೂಮಿ) ಯಾಗಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಣಗಾನ ಮಾಡಿದ್ದಾರೆ

ಶಿವಮೊಗ್ಗ ಜಿಲ್ಲೆಯನ್ನು ಹಾಡಿ ಹೊಗಳಿದ ನರೇಂದ್ರ ಮೋದಿ! Read More

ಸಮಾವೇಶ ಸ್ಥಳದಲ್ಲಿ ಮೊಬೈಲ್ ಪೋನ್ ಇಂಟರ್ನೆಟ್ ಸೇವೆ ಅಸ್ತವ್ಯಸ್ತ!

ಶಿವಮೊಗ್ಗ ನಗರದ ವಿಮಾನ ನಿಲ್ದಾಣ ಆವರಣದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಸಾವಿರಾರು ಜನ ಭಾಗವಹಿಸಿದ್ದಾರೆ. ಆದರೆ ಸಮಾವೇಶ ಸ್ಥಳದ ಬಳಿ ಮೊಬೈಲ್ ಫೋನ್ ಸಂಪರ್ಕ ಹಾಗೂ ಇಂಟರ್ನೆಟ್ ಸಂಪರ್ಕ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದರಿಂದ ಹಲವು ನಾಗರೀಕರು ಪರದಾಡುವಂತಾಗಿದೆ!

ಸಮಾವೇಶ ಸ್ಥಳದಲ್ಲಿ ಮೊಬೈಲ್ ಪೋನ್ ಇಂಟರ್ನೆಟ್ ಸೇವೆ ಅಸ್ತವ್ಯಸ್ತ! Read More

ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ : ಸಕಲ ಸಿದ್ಧತೆ!

ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು.

ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ : ಸಕಲ ಸಿದ್ಧತೆ! Read More