ಪ್ರಸ್ತುತ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಯಾರ ಅಂಕೆಗೂ ಸಿಗದ ಮಟ್ಟದಲ್ಲಿ ಆನ್ಲೈನ್ ಜೂಜು ದೊಡ್ಡ ಮಟ್ಟದ ವ್ಯವಹಾರವಾಗಿ ನಡೆಯುತ್ತಿದೆ. ಕೋಟಿ ಕೋಟಿ ರೂ. ಮೊತ್ತದ ಬೆಟ್ಟಿಂಗ್ ನಡೆಯುತ್ತಿದೆ. ಸದ್ಯ ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ ವೇಳೆ ಆನ್ಲೈನ್ ಬೆಟ್ಟಿಂಗ್ ಭಾರೀ ಸದ್ದು ಮಾಡಲಾರಂಭಿಸಿದೆ! ಕ್ರೀಡೆ, ಮನರಂಜನೆ, ಕೌಶಲ್ಯ ಮತ್ತೀತರ ಚಟುವಟಿಕೆಗಳ ಹೆಸರಿನಲ್ಲಿ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯನಿರ್ವಹಿಸುತ್ತಿವೆ. ಸಾಲುಸಾಲು ದೇಶ – ವಿದೇಶಿ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯಾಚರಿಸುತ್ತಿವೆ. ಯುವ ಜನಾಂಗ ಮಾತ್ರವಲ್ಲದೆ ಎಲ್ಲ ವಯೋಮಾನ, ವರ್ಗದವರು ಕೂಡ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ದಾಸರಾಗುತ್ತಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಆನ್ಲೈನ್ ಗೇಮಿಂಗ್, ಬೆಟ್ಟಿಂಗ್ ಆ್ಯಪ್ ಗಳಿಗೆ ಚಲನಚಿತ್ರ ನಟನಟಿಯರು, ಕ್ರಿಕೆಟ್ ಆಟಗಾರರು ಸೇರಿದಂತೆ ಹಲವರು ಪ್ರಚಾರ ರಾಯಭಾರಿಗಳಾಗಿದ್ದಾರೆ. ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಭಾರೀ ದೊಡ್ಡ ಪ್ರಮಾಣದ ಜಾಹೀರಾತುಗಳು ಹರಿದಾಡುತ್ತಿವೆ.

ಯಾರ ಅಂಕೆಗೂ ಸಿಗದ ಆನ್‌ಲೈನ್‌ ಜೂಜು : ನಡೆಯುತ್ತಿದೆ ಕೋಟಿ, ಕೋಟಿ ರೂ. ಬೆಟ್ಟಿಂಗ್..!

ಪ್ರಸ್ತುತ ಆನ್‌ಲೈನ್‌ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಯಾರ ಅಂಕೆಗೂ ಸಿಗದ ಮಟ್ಟದಲ್ಲಿ ಆನ್‌ಲೈನ್‌ ಜೂಜು ದೊಡ್ಡ ಮಟ್ಟದ ವ್ಯವಹಾರವಾಗಿ ನಡೆಯುತ್ತಿದೆ. ಕೋಟಿ ಕೋಟಿ ರೂ. ಮೊತ್ತದ ಬೆಟ್ಟಿಂಗ್ ನಡೆಯುತ್ತಿದೆ. ಸದ್ಯ ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ ವೇಳೆ ಆನ್‌ಲೈನ್‌ ಬೆಟ್ಟಿಂಗ್ ಭಾರೀ ಸದ್ದು ಮಾಡಲಾರಂಭಿಸಿದೆ!

ಕ್ರೀಡೆ, ಮನರಂಜನೆ, ಕೌಶಲ್ಯ ಮತ್ತೀತರ ಚಟುವಟಿಕೆಗಳ ಹೆಸರಿನಲ್ಲಿ ಆನ್‌ಲೈನ್‌ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯನಿರ್ವಹಿಸುತ್ತಿವೆ. ಸಾಲುಸಾಲು ದೇಶ – ವಿದೇಶಿ ಆನ್‌ಲೈನ್‌ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯಾಚರಿಸುತ್ತಿವೆ. ಯುವ ಜನಾಂಗ ಮಾತ್ರವಲ್ಲದೆ ಎಲ್ಲ ವಯೋಮಾನ, ವರ್ಗದವರು ಕೂಡ ಆನ್‌ಲೈನ್‌ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ದಾಸರಾಗುತ್ತಿದ್ದಾರೆ.

ಯಾರ ಅಂಕೆಗೂ ಸಿಗದ ಆನ್‌ಲೈನ್‌ ಜೂಜು : ನಡೆಯುತ್ತಿದೆ ಕೋಟಿ, ಕೋಟಿ ರೂ. ಬೆಟ್ಟಿಂಗ್..! Read More
ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ. ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಕಂದುರೋಗ (ಬ್ರುಸೆಲೋಸಿಸ್) ದ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳ ರಕ್ಷಣೆಗೆ ಪಶು ವೈದ್ಯಕೀಯ ಇಲಾಖೆ ಮನವಿ

ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ.

ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು  ಹಸಿ  ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಕಂದುರೋಗ (ಬ್ರುಸೆಲೋಸಿಸ್) ದ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳ ರಕ್ಷಣೆಗೆ ಪಶು ವೈದ್ಯಕೀಯ ಇಲಾಖೆ ಮನವಿ Read More
ಸಂಪೂರ್ಣ ನಿಗೂಢವಾಗಿ ಪರಿಣಮಿಸಿದ್ದ ಯುವತಿಯ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಮುಂಬೈನಲ್ಲಿ ಕ್ರೈಸ್ತ ಸನ್ಯಾನಿಸಿಯಾಗಲು ಹಾಗೂ ಪೋಷಕರಿಂದ ಹಣ ಪಡೆಯುವ ಉದ್ದೇಶದಿಂದ, ಸ್ವತಃ ಯುವತಿಯೇ ಕಿಡ್ನ್ಯಾಪ್ ಕಥೆ ಸೃಷ್ಟಿಸಿದ್ದು ಬೆಳಕಿಗೆ ಬಂದಿದೆ! ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್ ಮಾಡಲಾಗಿದೆ ಎಂಬ ದೂರು, ಶಿವಮೊಗ್ಗ ಪೊಲೀಸರ ನಿದ್ದೆಗೆಡಿಸಿತ್ತು ಸಿನಿಮೀಯ ಶೈಲಿಯಲ್ಲಿ ಪ್ರಕರಣದ ತನಿಖೆ ನಡೆಸಿದ್ದಾರೆ. ಇನ್ನೇನು ಹುಬ್ಬಳ್ಳಿಯಿಂದ ಮುಂಬೈಗೆ ಬಸ್ ಏರಲು ಸಿದ್ದವಾಗಿ ನಿಂತಿದ್ದ ಯುವತಿಯನ್ನು ಪತ್ತೆ ಹಚ್ಚಿ ಶಿವಮೊಗ್ಗಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಮುಂಬೈನಲ್ಲಿ ಕ್ರೈಸ್ತ ಸನ್ಯಾಸಿನಿಯಾಗಲು ‘ಕಿಡ್ನ್ಯಾಪ್’ ಕಥೆ ಸೃಷ್ಟಿಸಿದ ಯುವತಿ..!

ಶಿವಮೊಗ್ಗ, ಮೇ 16: ಸಂಪೂರ್ಣ ನಿಗೂಢವಾಗಿ ಪರಿಣಮಿಸಿದ್ದ, ಯುವತಿಯ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಮುಂಬೈನಲ್ಲಿ ಕ್ರೈಸ್ತ ಸನ್ಯಾನಿಸಿಯಾಗಲು ಹಾಗೂ ಪೋಷಕರಿಂದ ಹಣ ಪಡೆಯುವ ಉದ್ದೇಶದಿಂದ, ಸ್ವತಃ ಯುವತಿಯೇ ಕಿಡ್ನ್ಯಾಪ್ ಕಥೆ ಸೃಷ್ಟಿಸಿದ್ದು ಬೆಳಕಿಗೆ ಬಂದಿದೆ..!

ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್ ಮಾಡಲಾಗಿದೆ ಎಂಬ ದೂರು, ಶಿವಮೊಗ್ಗ ಪೊಲೀಸರ ನಿದ್ದೆಗೆಡಿಸಿತ್ತು. ಸಿನಿಮೀಯ ಶೈಲಿಯಲ್ಲಿ ಪ್ರಕರಣದ ತನಿಖೆ ನಡೆಸಿದ್ದಾರೆ. ಇನ್ನೇನು ಹುಬ್ಬಳ್ಳಿಯಿಂದ ಮುಂಬೈಗೆ ಬಸ್ ಏರಲು ಸಿದ್ದವಾಗಿ ನಿಂತಿದ್ದ ಯುವತಿಯನ್ನು, ಪತ್ತೆ ಹಚ್ಚಿ ಶಿವಮೊಗ್ಗಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಮುಂಬೈನಲ್ಲಿ ಕ್ರೈಸ್ತ ಸನ್ಯಾಸಿನಿಯಾಗಲು ‘ಕಿಡ್ನ್ಯಾಪ್’ ಕಥೆ ಸೃಷ್ಟಿಸಿದ ಯುವತಿ..! Read More
ಶಿವಮೊಗ್ಗ, ಮೇ 15: ಹಣಕ್ಕಾಗಿ ಯುವತಿಯೋರ್ವಳನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಕುರಿತಂತೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ರಂಜಿತಾ ಬಿ (22) ಕಿಡ್ನ್ಯಾಪ್ ಆದ ಯುವತಿ ಎಂದು ಗುರುತಿಸಲಾಗಿದೆ. ಮೇ 14 ರಂದು ಸಂಜೆ 5 ಗಂಟೆ ರಾತ್ರಿ 9.30 ರ ನಡುವೆ ಯುವತಿಯ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ : ಹಣಕ್ಕಾಗಿ ಯುವತಿಯ ಅಪಹರಣ – ನಿಗೂಢವಾದ ಪ್ರಕರಣ!

ಶಿವಮೊಗ್ಗ, ಮೇ 15: ಹಣಕ್ಕಾಗಿ ಯುವತಿಯೋರ್ವಳನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆ ಕುರಿತಂತೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ರಂಜಿತಾ ಬಿ (22) ಕಿಡ್ನ್ಯಾಪ್ ಆದ ಯುವತಿ ಎಂದು ಗುರುತಿಸಲಾಗಿದೆ. ಮೇ 14 ರಂದು ಸಂಜೆ 5 ಗಂಟೆ ರಾತ್ರಿ 9.30 ರ ನಡುವೆ ಯುವತಿಯ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ : ಹಣಕ್ಕಾಗಿ ಯುವತಿಯ ಅಪಹರಣ – ನಿಗೂಢವಾದ ಪ್ರಕರಣ! Read More
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ! ‘ಕುಟುಂಬದವರಿಗೆ ಕೆಡಕುಂಟು ಮಾಡಲು ವಿರೋಧಿಗಳಿಂದ ಮಾಟಮಂತ್ರ’ – ಬಿ.ವೈ.ರಾಘವೇಂದ್ರ ಆರೋಪ ಶಿಕಾರಿಪುರ, ಮೇ 15: ಶಿಕಾರಿಪುರ ತಾಲೂಕಿನ ಬಂಡಿಭೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಅಡಕೆ ತೋಟದಲ್ಲಿ ವಾಮಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ! ಈ ಸಂಬಂಧ ತೋಟದದಲ್ಲಿ ಕಾರ್ಯನಿರ್ವಹಿಸುವ ಎಸ್.ಕೆ.ರಮೇಶ್ ಅವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನೆ ಹಿನ್ನೆಲೆ: ಮೇ 11 ರಂದು ರಾತ್ರಿ ಸರಿಸುಮಾರು 10 ಗಂಟೆಯಿಂದ 10.30 ರೊಳಗೆ ವಾಮಾಚಾರ ನಡೆಸಲಾಗಿದೆ. ಪುನಗು ಬೆಕ್ಕನ್ನು ಸಾಯಿಸಿ ತೋಟದಲ್ಲಿ ಗುಂಡಿ ತೆಗೆದು ಹೂಳಲಾಗಿದೆ. ಅದರ ಮೇಲೆ ಹೂವು ಮತ್ತೀತರ ಪೂಜಾ ಸಾಮಗ್ರಿಗಳನ್ನು ಹಾಕಲಾಗಿದೆ. ಅಂದು ರಾತ್ರಿಯೇ ವಾಮಾಚಾರ ನಡೆದಿರುವ ವಿಷಯ ಬಿ.ಎಸ್.ಯಡಿಯೂರಪ್ಪರ ಕುಟುಂಬ ಸದಸ್ಯರಿಗೆ ಗೊತ್ತಾಗಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ!

ಶಿಕಾರಿಪುರ, ಮೇ 15: ಶಿಕಾರಿಪುರ ತಾಲೂಕಿನ ಬಂಡಿಭೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಅಡಕೆ ತೋಟದಲ್ಲಿ ವಾಮಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ!

ಈ ಸಂಬಂಧ ತೋಟದದಲ್ಲಿ ಕಾರ್ಯನಿರ್ವಹಿಸುವ ಎಸ್.ಕೆ.ರಮೇಶ್ ಅವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್.ಐ.ಆರ್. ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಘಟನೆ ಹಿನ್ನೆಲೆ: ಮೇ 11 ರಂದು ರಾತ್ರಿ ಸರಿಸುಮಾರು 10 ಗಂಟೆಯಿಂದ 10.30 ರೊಳಗೆ ವಾಮಾಚಾರ ನಡೆಸಲಾಗಿದೆ. ಪುನಗು ಬೆಕ್ಕನ್ನು ಸಾಯಿಸಿ ತೋಟದಲ್ಲಿ ಗುಂಡಿ ತೆಗೆದು ಹೂಳಲಾಗಿದೆ. ಅದರ ಮೇಲೆ ಹೂವು ಮತ್ತೀತರ ಪೂಜಾ ಸಾಮಗ್ರಿಗಳನ್ನು ಹಾಕಲಾಗಿದೆ. ಅಂದು ರಾತ್ರಿಯೇ ವಾಮಾಚಾರ ನಡೆದಿರುವ ವಿಷಯ ಬಿ.ಎಸ್.ಯಡಿಯೂರಪ್ಪರ ಕುಟುಂಬ ಸದಸ್ಯರಿಗೆ ಗೊತ್ತಾಗಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಸೇರಿದ ಅಡಕೆ ತೋಟದಲ್ಲಿ ಪುನುಗು ಬೆಕ್ಕು ಸಾಯಿಸಿ ವಾಮಾಚಾರ! Read More
ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ?

ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ?

ಶಿವಮೊಗ್ಗ, ಮೇ 15: ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಗಮನ ಸೆಳೆದಿದೆ. ಕಾಂಗ್ರೆಸ್ ನ ಮೂವರು ಶಾಸಕರಲ್ಲಿ, ಯಾರಿಗೆ ‘ಮಂತ್ರಿ ಪದವಿ’ಯ ಯೋಗ ದೊರಕಲಿದೆ? ಎಂಬ ಕುತೂಹಲ ಜಿಲ್ಲೆಯ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

ಸದ್ಯ ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ್, ಸೊರಬದಿಂದ ಮಧು ಬಂಗಾರಪ್ಪ ಹಾಗೂ ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಬಿ.ಕೆ.ಸಂಗಮೇಶ್ವರ್ ಅವರು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಮೂರು ಬಾರಿ ಕಾಂಗ್ರೆಸ್ ನಿಂದ ಹಾಗೂ ಒಮ್ಮೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಚುನಾಯಿತರಾಗಿದ್ದರು.

ಬೇಳೂರು ಗೋಪಾಲಕೃಷ್ಣ ಅವರು ಮೂರನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. ಈ ಹಿಂದೆ ಎರಡು ಬಾರಿ ಅವರು ಬಿಜೆಪಿಯಿಂದ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರು ಇದೀಗ ಆ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾಗುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ? Read More
ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ! ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ!

ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ!

ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ! Read More
ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ! ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು!

ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ!

ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು! Read More
‘ಹಳೇ ದೋಸ್ತಿ’ಗಳ ನಡುವೆ ಭಾರೀ ಹಣಾಹಣಿಗೆ ವೇದಿಕೆಯಾಗಿದ್ದ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಜಯದ ನಗೆ ಬೀರಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರಾಭವಗೊಂಡಿದ್ದಾರೆ! ವಿಜೇತ ಬೇಳೂರು ಗೋಪಾಲಕೃಷ್ಣ ಅವರು 88,179 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬೇಳೂರು ಗೋಪಾಲಕೃಷ್ಣ ಅವರು 72,263 ಮತ ಗಳಿಸಿದ್ದಾರೆ. ಬೇಳೂರು ಅವರು 15,916 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಕೇವಲ 345 ಮತ ಪಡೆದರೆ, ಎಎಪಿ ಅಭ್ಯರ್ಥಿ ಕೆ.ದಿವಾಕರ್’ಗೆ 1029 ಮತ ಸಂದಾಯವಾಗಿದೆ.

ಸಾಗರ : ಬೆಂಬಲಿಗರ ಬಲದ ಮೇಲೆ ವಿಜಯದ ನಗೆ ಬೀರಿದ ಬೇಳೂರು ಗೋಪಾಲಕೃಷ್ಣ!

‘ಹಳೇ ದೋಸ್ತಿ’ಗಳ ನಡುವೆ ಭಾರೀ ಹಣಾಹಣಿಗೆ ವೇದಿಕೆಯಾಗಿದ್ದ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಜಯದ ನಗೆ ಬೀರಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರಾಭವಗೊಂಡಿದ್ದಾರೆ!

ವಿಜೇತ ಬೇಳೂರು ಗೋಪಾಲಕೃಷ್ಣ ಅವರು 88,179 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬೇಳೂರು ಗೋಪಾಲಕೃಷ್ಣ ಅವರು 72,263 ಮತ ಗಳಿಸಿದ್ದಾರೆ. ಬೇಳೂರು ಅವರು 15,916 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಕೇವಲ 345 ಮತ ಪಡೆದರೆ, ಎಎಪಿ ಅಭ್ಯರ್ಥಿ ಕೆ.ದಿವಾಕರ್’ಗೆ 1029 ಮತ ಸಂದಾಯವಾಗಿದೆ.

ಸಾಗರ : ಬೆಂಬಲಿಗರ ಬಲದ ಮೇಲೆ ವಿಜಯದ ನಗೆ ಬೀರಿದ ಬೇಳೂರು ಗೋಪಾಲಕೃಷ್ಣ! Read More
ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ! ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ!

ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ!

ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ! Read More