ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು!

ಶಿವಮೊಗ್ಗ, ಜೂ. 5: ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ  ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು! Read More
ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ!

ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 3.25 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ 3 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್, ಸಬ್ ಇನ್ಸ್ಪೆಪೆಕ್ಟರ್ ರಾಜುರೆ್ಡಿ, ಕುಮಾರ್ ಕುರಗುಂದ,

ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಹೆಚ್.ಸಿ. ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ಸಿಪಿಸಿಗಳಾದ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ! Read More
ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ. ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ, ಜೂ. 2: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ.

ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ವಶಕ್ಕೆ ಪಡೆದವರನ್ನು ಠಾಣೆಗೆ ಕರೆತಂದು ಅವರ ಪೂರ್ವಾಪರಗಳನ್ನು ಸಂಗ್ರಹಿಸಿದ್ದಾರೆ. 22 ಲಘು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಮಾಡಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ Read More