ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!

ಮಾ.17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಮಾ.17 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ! Read More