ಮೇವು ಬೆಳೆಗಳ ಕುರಿತು ರೈತರಿಗೆ ತರಬೇತಿ
ಶಿವಮೊಗ್ಗ ಡಿಸೆಂಬರ್ 28 (ಕರ್ನಾಟಕ ವಾರ್ತೆ): ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರು/ರೈತ ಮಹಿಳೆಯರು/ ನಿರುದ್ಯೋಗ ಯುವಕ/ಯುವತಿಯರಿಗೆ ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೇವು ಬೆಳಗಳ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ.
ಈ ತರಬೇತಿಯು ಹಸಿರು ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೆಳೆಗಳ ತಾಕುಗಳಿಗೆ ಭೇಟಿ, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗೆ ಪಸರಣೆ-ಪ್ರಾಯೋಗಿಕ ತರಬೇತಿ ಹಾಗೂ ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳು ಒಳಗೊಂಡಿರುತ್ತದೆ.
ಆಸಕ್ತರು ತಮ್ಮ ಹೆಸರನ್ನು ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರ ಮೊ.ನಂ.: 9916918909/8310384135 ಗಳಿಗೆ ಎಸ್.ಎಂ.ಎಸ್/ವಾಟ್ಸ್ಪ್ ಮಾಡಿ ನೋಂದಾಯಿಸುವುದು ಅಥವಾ ಡಾ.ಆರ್. ಜಯಶ್ರೀ, ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇವನ್ನು ಸಂಪರ್ಕಿಸುವುದು.
More Stories
shimoga news | ವಿಶ್ವವಿದ್ಯಾಲಯ ನೌಕರರಿಗೆ ಹಳೆಯ ಪಿಂಚಣಿ ನಿರಾಕರಣೆ : ಕುವೆಂಪು ವಿವಿ ಅಧ್ಯಾಪಕರ ಸಂಘ ಆಕ್ರೋಶ!
Denial of old pension to university employees: Kuvempu University Teachers’ Association expresses strong outrage against government discrimination!
ವಿಶ್ವವಿದ್ಯಾಲಯ ನೌಕರರಿಗೆ ಹಳೆಯ ಪಿಂಚಣಿ ನಿರಾಕರಣೆ : ಕುವೆಂಪು ವಿವಿ ಅಧ್ಯಾಪಕರ ಸಂಘ ಆಕ್ರೋಶ
Bhadravati news | ಬೊಲೆರೋ ಪಲ್ಟಿ : 14 ಜನರಿಗೆ ಗಾಯ!
Bhadravati | Bolero overturned: 14 people injured!
ಬೊಲೆರೋ ವಾಹನ ಪಲ್ಟಿ : 14 ಜನರಿಗೆ ಗಾಯ!
shimoga news | new year | ಶಿವಮೊಗ್ಗ : ಕೇಕ್ ತಯಾರಿಕ ಕೇಂದ್ರದಲ್ಲಿ ಅಧಿಕಾರಿಗಳ ತಂಡದಿಂದ ತಪಾಸಣೆ!
Shivamogga: Inspection by a team of officials at a cake manufacturing unit!
ಶಿವಮೊಗ್ಗ : ಕೇಕ್ ತಯಾರಿಕ ಘಟಕದಲ್ಲಿ ಅಧಿಕಾರಿಗಳ ತಂಡದಿಂದ ತಪಾಸಣೆ!
shimoga crime news | ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ವಿರುದ್ದ ಕಾರ್ಯಾಚರಣೆ!
Operation against cannabis across Shimoga district!
ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ವಿರುದ್ದ ಕಾರ್ಯಾಚರಣೆ!
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ರೆಡ್’ಕ್ರಾಸ್ ಸಂಸ್ಥೆ ಸೇರಿದಂತೆ ದಾನಿಗಳ ನೆರವಿನಹಸ್ತ
Shivamogga: Houses damaged by cylinder explosion – Donors join hands with Red Cross to help
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ರೆಡ್’ಕ್ರಾಸ್ ಸಂಸ್ಥೆ ಸೇರಿದಂಥೆ ದಾನಿಗಳ ನೆರವಿನಹಸ್ತ
hosanagara accident news | ಹುಲಿಕಲ್ ಘಾಟ್ ಬಳಿ ಖಾಸಗಿ ಬಸ್ ಅಪಘಾತ : ಮಗು ಸಾವು – 10 ಪ್ರಯಾಣಿಕರಿಗೆ ಗಾಯ
Private bus accident near Hulikal Ghat: Child dies, 10 passengers injured
ಹುಲಿಕಲ್ ಘಾಟ್ ಬಳಿ ಖಾಸಗಿ ಬಸ್ ಅಪಘಾತ : ಮಗು ಸಾವು – 10 ಪ್ರಯಾಣಿಕರಿಗೆ ಗಾಯ
