hosanagara accident | ಎರಡು ಪತ್ಯೇಕ ರಸ್ತೆ ಅಪಘಾತ : ಚಾಲಕ ಸಾವು – ಇಬ್ಬರಿಗೆ ಗಾಯ!
ಹೊಸನಗರ (hosanagara), ಆ. 1: ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ, ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.
ಹುಲಿಕಲ್ ಬಳಿ ಸರಕು ಸಾಗಾಣೆಯ ಮಿನಿ ಲಾರಿಯೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜುಲೈ 31 ರ ರಾತ್ರಿ ನಡೆದಿದೆ.
ಘಟನೆಯಲ್ಲಿಸಾಲಿಗ್ರಾಮ ಮೂಲದ ವಾಹನ ಚಾಲಕ ಗೋಪಾಲ್ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕ್ಲೀನರ್ ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮತ್ತೊಂದು ಘಟನೆಯಲ್ಲಿ ಆಗಸ್ಟ್ 1 ರ ಬೆಳಿಗ್ಗೆ ನಿಟ್ಟೂರು – ನಾಗೋಡಿ ಮಾರ್ಗದ ಹೊಲಗಾರು ಶಾಲೆ ಬಳಿ ಲಾರಿ ಮತ್ತು ಪ್ರಯಾಣಿಕ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.
ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯವಾಗಿದೆ. ಉಳಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಶಿವಾನಂದ ಕೋಳಿ ಅವರು ಭೇಟಿಯಿತ್ತು ಪರಿಶೀಲಿಸಿದರು.
Shivamogga, Aug 1: One person died and two others were injured in two separate road accidents that took place within the limits of the Nagar Police Station in Hosanagara taluk.
More Stories
Bhadravati news | ಬೊಲೆರೋ ಪಲ್ಟಿ : 14 ಜನರಿಗೆ ಗಾಯ!
Bhadravati | Bolero overturned: 14 people injured!
ಬೊಲೆರೋ ವಾಹನ ಪಲ್ಟಿ : 14 ಜನರಿಗೆ ಗಾಯ!
shimoga news | new year | ಶಿವಮೊಗ್ಗ : ಕೇಕ್ ತಯಾರಿಕ ಕೇಂದ್ರದಲ್ಲಿ ಅಧಿಕಾರಿಗಳ ತಂಡದಿಂದ ತಪಾಸಣೆ!
Shivamogga: Inspection by a team of officials at a cake manufacturing unit!
ಶಿವಮೊಗ್ಗ : ಕೇಕ್ ತಯಾರಿಕ ಘಟಕದಲ್ಲಿ ಅಧಿಕಾರಿಗಳ ತಂಡದಿಂದ ತಪಾಸಣೆ!
shimoga crime news | ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ವಿರುದ್ದ ಕಾರ್ಯಾಚರಣೆ!
Operation against cannabis across Shimoga district!
ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ವಿರುದ್ದ ಕಾರ್ಯಾಚರಣೆ!
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ರೆಡ್’ಕ್ರಾಸ್ ಸಂಸ್ಥೆ ಸೇರಿದಂತೆ ದಾನಿಗಳ ನೆರವಿನಹಸ್ತ
Shivamogga: Houses damaged by cylinder explosion – Donors join hands with Red Cross to help
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ರೆಡ್’ಕ್ರಾಸ್ ಸಂಸ್ಥೆ ಸೇರಿದಂಥೆ ದಾನಿಗಳ ನೆರವಿನಹಸ್ತ
hosanagara accident news | ಹುಲಿಕಲ್ ಘಾಟ್ ಬಳಿ ಖಾಸಗಿ ಬಸ್ ಅಪಘಾತ : ಮಗು ಸಾವು – 10 ಪ್ರಯಾಣಿಕರಿಗೆ ಗಾಯ
Private bus accident near Hulikal Ghat: Child dies, 10 passengers injured
ಹುಲಿಕಲ್ ಘಾಟ್ ಬಳಿ ಖಾಸಗಿ ಬಸ್ ಅಪಘಾತ : ಮಗು ಸಾವು – 10 ಪ್ರಯಾಣಿಕರಿಗೆ ಗಾಯ
shimoga news | ಶಿವಮೊಗ್ಗ : ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ…!’ – ತುಂಗಾ ನದಿಯಿಂದ ನೀರು ಹರಿಸಿದರೂ ಭರ್ತಿಯಾಗದ ಬಸವನಗಂಗೂರು ಕೆರೆ!
Shivamogga: ‘A penny’s worth of buttermilk for an elephant’s stomach…!’ – Basavanagangur Lake not filling up even after water is diverted from Tunga River! *Villagers’ discontent with the Small Irrigation Department
ಶಿವಮೊಗ್ಗ : ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ…!’ – ತುಂಗಾ ನದಿಯಿಂದ ನೀರು ಹರಿಸಿದರೂ ಭರ್ತಿಯಾಗದ ಬಸವನಗಂಗೂರು ಕೆರೆ! *ಸಣ್ಣ ನೀರಾವರಿ ಇಲಾಖೆ ವಿರುದ್ದ ಗ್ರಾಮಸ್ಥರ ಅಸಮಾಧಾನ
ವರದಿ : ಬಿ. ರೇಣುಕೇಶ್
